Health

ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

120

ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಾ ಬರುತ್ತದೆ.

ಸುಲಭವಾಗಿ ಹೇಗೆ ಶೀತವನ್ನು ಅಥವಾ ಮೂಗು ಸೋರಿಕೆಯನ್ನು ದೂರ ಮಾಡಿಕೊಳ್ಳಬಹುದು ಅಂತ ಕೆಲವೊಂದು ಟಿಪ್ಸ್ ಗಳನ್ನು ಕೊಡುತ್ತೇನೆ ಈ ರೀತಿ ಫಾಲೋ ಮಾಡಿ ನಿಜಕ್ಕೂ ನಿಮಗೆ ಒಳ್ಳೆಯ ಫಲಿತಾಂಶ ಸಿಗುತ್ತದೆ ಇದಕ್ಕಾಗಿ ಯಾವುದೇ ರೀತಿಯ ಪದಾರ್ಥಗಳ ಅವಶ್ಯಕತೆ ಇರುವುದಿಲ್ಲ ಮತ್ತು ಮಾತ್ರೆಗಳು ಕೂಡ ಬೇಕಾಗಿಲ್ಲ ನೀವು ಸುಲಭವಾಗಿ ಇದಕ್ಕೆ ಪರಿಹಾರ ಪಡೆದುಕೊಳ್ಳಬಹುದು.

ನೀವು ಮಾಡಬೇಕಾಗಿರುವುದು ಇಷ್ಟೇ ನಿಮ್ಮ ಬಲಗೈನ ಉಂಗುರದ ಬೆರಳನ್ನು ತೆಗೆದುಕೊಂಡು ನಿಮ್ಮ ಮೂಗು ಮತ್ತು ಬಾಯಿಯ ಮಧ್ಯದಲ್ಲಿ ಇರುವಂತಹ  ರೆಕೆಯ ಮೇಲೆ ಆ ಬೆರಳನ್ನು ಇಟ್ಟುಕೊಂಡು ಮೂರು ಬಾರಿ ಅಥವಾ ಐದು ಬಾರಿ ಅಥವಾ ಏಳು ಬಾರಿ ಆ ಜಾಗವನ್ನು ಹೊತ್ತಬೇಕು. ಹೀಗೆ ಮಾಡುವುದರಿಂದ ನಿಮಗೆ ಸೀನು ಕಡಿಮೆಯಾಗುತ್ತದೆ.

ಮೂಗು ಸೋರಿಕೆ ಸಮಸ್ಯೆ ಇದ್ದರೆ ನೀವು ಇದಕ್ಕೆ ಮಾಡಬೇಕಾಗಿರುವುದು ಇಷ್ಟೆ ತೋರು ಬೆರಳನ್ನು ಮತ್ತು ಕಿರು ಬೆರಳುಗಳಿಂದ ಮೂಗನ್ನು ಹಿಡಿದುಕೊಂಡು ಒಂದು ಹತ್ತು ಬಾರಿ ಹೊತ್ತಬೇಕು ಈ ರೀತಿ ಒಂದು ಮೂರ್ನಾಲ್ಕು ಬಾರಿ ಮಾಡಬೇಕು ಹೀಗೆ ಮಾಡುವುದರಿಂದ ಮೂಗು ಸೋರಿಕೆ ಕಡಿಮೆಯಾಗುತ್ತದೆ.ಇಷ್ಟು ಮಾಡಿದರೆ ಸಾಕು ನಿಮಗೆ ಸೀನು ಮತ್ತು ಮೂಗು ಸೋರಿಕೆ ಇರುವುದಿಲ್ಲ ಶೀತ ಕೂಡ ಕಡಿಮೆಯಾಗುತ್ತದೆ ನೋಡಿದ್ರಲ್ಲ ಹೇಗೆ ಶೀತಕ್ಕೆ ಮನೆಯಲ್ಲಿ ಯಾವುದೇ ವಸ್ತುಗಳ ಸಹಾಯವಿಲ್ಲದೇ ಪರಿಹಾರ ಕಂಡುಕೊಳ್ಳಬಹುದು ಅಂತ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…