ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ನೀವು ಈ ಮುಂಚೆ ಕೇಳಿರಬಹುದು. ರೋಡಿನಲ್ಲೂ ಚಲಿಸುವ, ಗಾಳಿಯಲ್ಲೂ ಹಾರುವ ವಾಹನ ಅನ್ವೇಷಣೆಯ ಹಂತದಲ್ಲಿದೆ ಎಂದು. ಹೌದು ಈಗ ಆ ಹಾರುವ ಕಾರಿನ ಅಭಿವೃದ್ಧಿ ಕಾರ್ಯ ಮುಗಿದಿದ್ದು, 2018 ರಲ್ಲಿ ಹಾರುವ ಕಾರು ರೋಡಿಗಿಳಿಯಲಿದೆ. ಅಲ್ಲಾ, ಗಾಳಿಯಲ್ಲಿ ಹಾರಲಿದೆ.
ಹಾರುವ ಕಾರು:-
ತಂತಾನೇ ಓಡಬಲ್ಲ ಕಾರಿದ್ದರೆ ಅಪಗಾತಗಳನ್ನು ತಡೆಗಟ್ಟಬಹುದು ಆದರೆ ರಸ್ತೆಯ ದಟ್ಟಣೆಗೆ ಏನು ಮಾಡುವುದು ? ಹಾರುವ ಕಾರು ಇಂತದೊಂದು ಕೇಳ್ವಿಗೆ ಉತ್ತರವಾಗಬಲ್ಲದು. ರಸ್ತೆಯಲ್ಲಿ ಓಡುವ ಕಾರು ಮತ್ತು ಬಾನಲ್ಲಿ ಹಾರುವ ವಿಮಾನದ ನಡುವಿನ ನಡೆ ಇದು.
ಕಾರು ಮೇಲೆ ಹಾರಬೇಕೆಂದರೆ ಅದು ನೆಲಸೆಳೆತವನ್ನು (earth’s gravity) ಮೀರಬೇಕು ಅಂದರೆ ಅದಕ್ಕೆ ಇದಿರು-ನೆಲಸೆಳೆತ (anti-gravity) ಒದಗಿಸುವಂತ ಚಳಕಗಳು ಎಟುಕಬೇಕು, ಅದೂ ಕಡಿಮೆ ಬೆಲೆಯಲ್ಲಿ.
ಸ್ಯಾಮ್ ಸನ್ ಎಂಬ ಕಂಪನಿ ಅಭಿವೃದ್ಧಿ ಪಡಿಸಿರುವ ಹಾರುವ ಕಾರಿನ ಹೆಸರು ‘ಸ್ಯಾಮ್ ಸನ್ ಸ್ವಿಚ್ ಬ್ಲೇಡ್’ ಇದಕ್ಕೆ ಮೂರು ಚಕ್ರಗಳಿದ್ದು, ಎರಡು ಆಸನಗಳನ್ನು ಜೋಡಿಸಲಾಗಿದೆ. ರಸ್ತೆಯಲ್ಲೂ ಹಾಗೂ ಗಾಳಿಯಲ್ಲೂ ಹಾರುವ ಜಗತ್ತಿನ ಮೊದಲ ವಿಶಿಷ್ಟ ಕಾರು ಇದಾಗಿದೆ.
ಸ್ವಿಚ್ ಬ್ಲೇಡ್ ಕಾರನ್ನು ಎಲ್ಲೆಂದರಲ್ಲಿ ಹಾರಿಸುವಂತಿಲ್ಲ. ಬದಲಾಗಿ ಮೊದಲು ವಿಮಾನ ಹಾರುವಂತಹ ರನ್ ವೇ ಸ್ಥಳಕ್ಕೆ ಕಾರನ್ನು ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗಿ ಅಲ್ಲಿಂದ ಹಾರಿಸಬೇಕು. ಕಾರನ್ನು ಗಾಳಿಯಿಂದ ಕೆಳಗಿಳಿಸುವಾಗಲು ರನ್ ವೇ ಇರುವಂತಹ ಸ್ಥಳದಲ್ಲೆ ಇಳಿಸಬೇಕು. ಬಳಿಕ ತಲುಪಬೇಕಾದ ಜಾಗಕ್ಕೆ ಸಾಮಾನ್ಯ ಕಾರಿನಂತೆ ಚಲಾಯಿಸಿಕೊಂಡು ಹೋಗಬಹುದು.
ಗಂಟೆಗೆ 305 ಕಿ.ಮೀ ಓಡುವ,13,000 ಅಡಿ ಮೇಲಕ್ಕೆ ಹಾರುವ ಸಾಮರ್ಥ್ಯ ಈ ಕಾರಿಗಿದೆ. 6.3 ಅಡಿ ಉದ್ದದ,8.2 ಅಡಿ ಅಗಲದ ರೆಕ್ಕೆಗಳನ್ನು ಬೇಕೆಂದಾಗ ಮಡಿಚುವ, ಬಿಚ್ಚುವ ವ್ಯವಸ್ಥೆ ಮಾಡಲಾಗಿದೆ. ಇದರ ಬೆಲೆ 77 ಲಕ್ಷ ರೂಪಾಯಿಯಾಗಿದ್ದು, ಅದರ ಬಿಡಿಭಾಗಗಳನ್ನು ಜೋಡಿಸಲು ಮತ್ತೆ 13 ಲಕ್ಷಕೊಡಬೇಕಾಗಿದೆ. 2018ರ ವರ್ಷದಲ್ಲಿ ಸ್ವಿಚ್ ಬ್ಲೇಡ್ ಕಾರ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.