ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

ನೀವು ಈ ಮುಂಚೆ ಕೇಳಿರಬಹುದು. ರೋಡಿನಲ್ಲೂ ಚಲಿಸುವ, ಗಾಳಿಯಲ್ಲೂ ಹಾರುವ ವಾಹನ ಅನ್ವೇಷಣೆಯ ಹಂತದಲ್ಲಿದೆ ಎಂದು. ಹೌದು ಈಗ ಆ ಹಾರುವ ಕಾರಿನ ಅಭಿವೃದ್ಧಿ ಕಾರ್ಯ ಮುಗಿದಿದ್ದು, 2018 ರಲ್ಲಿ ಹಾರುವ ಕಾರು ರೋಡಿಗಿಳಿಯಲಿದೆ. ಅಲ್ಲಾ, ಗಾಳಿಯಲ್ಲಿ ಹಾರಲಿದೆ.
ಹಾರುವ ಕಾರು:-
ತಂತಾನೇ ಓಡಬಲ್ಲ ಕಾರಿದ್ದರೆ ಅಪಗಾತಗಳನ್ನು ತಡೆಗಟ್ಟಬಹುದು ಆದರೆ ರಸ್ತೆಯ ದಟ್ಟಣೆಗೆ ಏನು ಮಾಡುವುದು ? ಹಾರುವ ಕಾರು ಇಂತದೊಂದು ಕೇಳ್ವಿಗೆ ಉತ್ತರವಾಗಬಲ್ಲದು. ರಸ್ತೆಯಲ್ಲಿ ಓಡುವ ಕಾರು ಮತ್ತು ಬಾನಲ್ಲಿ ಹಾರುವ ವಿಮಾನದ ನಡುವಿನ ನಡೆ ಇದು.

ಕಾರು ಮೇಲೆ ಹಾರಬೇಕೆಂದರೆ ಅದು ನೆಲಸೆಳೆತವನ್ನು (earth’s gravity) ಮೀರಬೇಕು ಅಂದರೆ ಅದಕ್ಕೆ ಇದಿರು-ನೆಲಸೆಳೆತ (anti-gravity) ಒದಗಿಸುವಂತ ಚಳಕಗಳು ಎಟುಕಬೇಕು, ಅದೂ ಕಡಿಮೆ ಬೆಲೆಯಲ್ಲಿ.

ಸ್ಯಾಮ್ ಸನ್ ಎಂಬ ಕಂಪನಿ ಅಭಿವೃದ್ಧಿ ಪಡಿಸಿರುವ ಹಾರುವ ಕಾರಿನ ಹೆಸರು ‘ಸ್ಯಾಮ್ ಸನ್ ಸ್ವಿಚ್ ಬ್ಲೇಡ್’ ಇದಕ್ಕೆ ಮೂರು ಚಕ್ರಗಳಿದ್ದು, ಎರಡು ಆಸನಗಳನ್ನು ಜೋಡಿಸಲಾಗಿದೆ. ರಸ್ತೆಯಲ್ಲೂ ಹಾಗೂ ಗಾಳಿಯಲ್ಲೂ ಹಾರುವ ಜಗತ್ತಿನ ಮೊದಲ ವಿಶಿಷ್ಟ ಕಾರು ಇದಾಗಿದೆ.

ಸ್ವಿಚ್ ಬ್ಲೇಡ್ ಕಾರನ್ನು ಎಲ್ಲೆಂದರಲ್ಲಿ ಹಾರಿಸುವಂತಿಲ್ಲ. ಬದಲಾಗಿ ಮೊದಲು ವಿಮಾನ ಹಾರುವಂತಹ ರನ್ ವೇ ಸ್ಥಳಕ್ಕೆ ಕಾರನ್ನು ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗಿ ಅಲ್ಲಿಂದ ಹಾರಿಸಬೇಕು. ಕಾರನ್ನು ಗಾಳಿಯಿಂದ ಕೆಳಗಿಳಿಸುವಾಗಲು ರನ್ ವೇ ಇರುವಂತಹ ಸ್ಥಳದಲ್ಲೆ ಇಳಿಸಬೇಕು. ಬಳಿಕ ತಲುಪಬೇಕಾದ ಜಾಗಕ್ಕೆ ಸಾಮಾನ್ಯ ಕಾರಿನಂತೆ ಚಲಾಯಿಸಿಕೊಂಡು ಹೋಗಬಹುದು.

ಗಂಟೆಗೆ 305 ಕಿ.ಮೀ ಓಡುವ,13,000 ಅಡಿ ಮೇಲಕ್ಕೆ ಹಾರುವ ಸಾಮರ್ಥ್ಯ ಈ ಕಾರಿಗಿದೆ. 6.3 ಅಡಿ ಉದ್ದದ,8.2 ಅಡಿ ಅಗಲದ ರೆಕ್ಕೆಗಳನ್ನು ಬೇಕೆಂದಾಗ ಮಡಿಚುವ, ಬಿಚ್ಚುವ ವ್ಯವಸ್ಥೆ ಮಾಡಲಾಗಿದೆ. ಇದರ ಬೆಲೆ 77 ಲಕ್ಷ ರೂಪಾಯಿಯಾಗಿದ್ದು, ಅದರ ಬಿಡಿಭಾಗಗಳನ್ನು ಜೋಡಿಸಲು ಮತ್ತೆ 13 ಲಕ್ಷಕೊಡಬೇಕಾಗಿದೆ. 2018ರ ವರ್ಷದಲ್ಲಿ ಸ್ವಿಚ್ ಬ್ಲೇಡ್ ಕಾರ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…