ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ.
ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲ ಎಂದು ಕರೆಯಲ್ಪಡುವ ರಾಮ ಬಾಣವನ್ನು ಪ್ರಯೋಗಿಸಿ.
ನೆಲ್ಲಿಕಾಯಿ ಪೇಸ್ಟ್ :-
ನೆಲ್ಲಿಕಾಯಿಯನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ಮಾಡಿಕೊಂಡು ತಲೆ ಕೂದಲ ಬುಡಕ್ಕೆ ಲೇಪಿಸಿ. ಇದನ್ನು ಲೇಪಿಸಿ, 30 ನಿಮಿಷಗಳ ಕಾಲ ಬಿಡಿ, ನಂತರ ನೀರಿನಿಂದ ತೊಳೆಯಿರಿ. ಇದು ತಲೆ ಹೊಟ್ಟನ್ನು ನಿವಾರಿಸಿಕೊಳ್ಳಲು ಅದ್ಭುತವಾದ ಪರಿಹಾರವಾಗಿರುತ್ತದೆ.
ನೆಲ್ಲಿಕಾಯಿ-ಲಿಂಬೆಹಣ್ಣಿನ ಪ್ಯಾಕ್:-
ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿಕೊಂಡು ಅದನ್ನು ಚೆನ್ನಾಗಿ ಒಣಗಿಸಿ. ನಂತರ ಅದನ್ನು ಚೆನ್ನಾಗಿ ಪುಡಿ ಮಾಡಿಕೊಂಡು, ಕಂಟೇನರ್ನಲ್ಲಿ ಹಾಕಿಟ್ಟುಕೊಳ್ಳಿ.
ನಿಮಗೆ ಅಗತ್ಯವಾದಾಗ ಇದನ್ನು ನೀರು ಮತ್ತು ಲಿಂಬೆರಸದಲ್ಲಿ ಬೆರೆಸಿಕೊಂಡು ತೆಳುವಾದ ಪೇಸ್ಟ್ ಮಾಡಿಕೊಂಡು, ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಇದನ್ನು 30 ನಿಮಿಷಗಳ ಕಾಲ ಬಿಡಿ, ನಂತರ ತೊಳೆಯಿರಿ. ಹೆಚ್ಚಿನ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಲು, ಕೂದಲನ್ನು ತೊಳೆಯುವಾಗ ಸೀಗೆಕಾಯಿಯನ್ನು ಬಳಸಬಹುದು.
ನೆಲ್ಲಿಕಾಯಿ-ತುಳಸಿ ಪ್ಯಾಕ್:-
ನೆಲ್ಲಿಕಾಯಿಯನ್ನು ತುಳಸಿ ಮತ್ತು ನೀರಿನೊಂದಿಗೆ ಬೆರೆಸಿಕೊಂಡು ಮೃದುವಾದ ಪೇಸ್ಟ್ ಮಾಡಿ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಬಳಿ ನೆಲ್ಲಿಕಾಯಿ ಇಲ್ಲವಾದಲ್ಲಿ, ನೆಲ್ಲಿ ಕಾಯಿ ಪುಡಿಯನ್ನು ಸಹ ಬಳಸಬಹುದು. ಈ ಪ್ಯಾಕನ್ನು ನಿಮ್ಮ ಕೂದಲಿನ ಬುಡಕ್ಕೆ ಲೇಪಿಸಿ 30 ನಿಮಿಷಗಳ ಕಾಲ ಬಿಡಿ, ನಂತರ ಇದನ್ನು ತೊಳೆಯಿರಿ.
ಈ ಬಗೆಯಲ್ಲಿ ನೆಲ್ಲಿಕಾಯಿ ರಸವನ್ನು ಲೇಪಿಸಿಕೊಳ್ಳುವುದರಿಂದ, ತಲೆಹೊಟ್ಟನ್ನು ನಿವಾರಿಸಿಕೊಳ್ಳಬಹುದು. ಈ ವಿಧಾನವನ್ನು ವಾರಕ್ಕೆ ಎರಡು ಬಾರಿ ಮಾಡಿ, ತ್ವರಿತಗತಿಯಲ್ಲಿ ಫಲಿತಾಂಶವನ್ನು ಪಡೆಯಬಹುದು. ಇದು ನಿಮಗೆ ತಲೆಹೊಟ್ಟನ್ನು ಮಾತ್ರ ನಿವಾರಿಸುವುದಿಲ್ಲ, ಜೊತೆಗೆ ನಿಮ್ಮ ಕೂದಲಿಗೆ ಕಂಡೀಶನರನ್ನು ಸಹ ನೀಡಿ, ಸ್ವಾಭಾವಿಕವಾಗಿ ಕೂದಲು ಹೊಳೆಯುವಂತೆ ಮಾಡುತ್ತದೆ.
1.ಬೆಟ್ಟದ ನಲ್ಲಿಕಾಯಿ ಜ್ಯೂಸ್ ತಯಾರಿಸಿ ಸ್ನಾನದ ನೀರಲ್ಲಿ ಬೆರೆಸಿ ಸ್ನಾನ ಮಾಡುವುದರಿಂದ ಬೆವರು ವಾಸನೆಗೆ ಕಡಿವಾಣ.
2.ಎರಡು ಚಮಚ ಅಂಟುವಾಳದ ಪುಡಿಗೆ ಎರಡು ಚಮಚ ಬೆಟ್ಟದ ನೆಲ್ಲಿಕಾಯಿ ಪುಡಿ ಹಾಕಿ ತಲೆಕೂದಲಿಗೆ ಹಚ್ಚಿ ತೊಳೆದು ನೋಡಿ ಕೂದಲು ಕಾಂತಿಯುತವಾಗುವುದು.
3.ಹೇನಿನ ಕಾಟ ಹೆಚ್ಚಾಗಿದ್ದರೆ ಬೆಟ್ಟದ ನೆಲ್ಲಿಕಾಯಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದಕ್ಕೆ ನಿಂಬೆರಸ ಸೇರಿಸಿ ಕೂದಲ ಬುಡಕ್ಕೆ ಹಚ್ಚಿ ಒಂದೆರೆಡು ತಾಸು ಬಿಟ್ಟು ತೊಳೆಯಿರಿ.
4.ಕಪ್ಪು ಕೂದಲಿಗಾಗಿ ಬೆಟ್ಟದ ನೆಲ್ಲಿಕಾಯಿಯನ್ನು ಒಣಗಿಸಿ ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕುದಿಸಿ ಇಟ್ಟುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.