News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

70

ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು ಹೊಳಪಿನಿಂದ ಕೂಡಿರುತ್ತದೆ. ಇದರಿಂದ ಚರ್ಮದಲ್ಲಿರುವ ನಿರ್ಜೀವ ಕೋಶಗಳು ನಿರ್ನಾಮವಾಗುತ್ತದೆ.

ಸೋಂಕು ನಿವಾರಕ: ತ್ವಚೆಯ ಮೇಲೆ ಉಂಟಾಗುವ ತುರಿಕೆ, ಉರಿ, ಗಾಯ ಮತ್ತು ಅಲರ್ಜಿಗಳ ವಿರುದ್ಧ ನೆಲ್ಲಿಕಾಯಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದರೆ ನೆಲ್ಲಿಕಾಯಿಯ ನೀರನ್ನು ಹಚ್ಚಿದರೆ ಸಮಸ್ಯೆಗೆ ಪರಿಹಾರ ಕಾಣಬಹುದು.

ಬ್ಲಾಕ್ ಹೆಡ್ ಮತ್ತು ವೈಟ್ ಹೆಡ್ ನಿವಾರಣೆ: ತ್ವಚೆಯನ್ನು ಕಾಂತಿಯುತವನ್ನಾಗಿಸಲು  ನೆಲ್ಲಿಕಾಯಿ ಮುಖ್ಯ ಪಾತ್ರವಹಿಸುತ್ತದೆ. ಇದರ ನೀರಿನಿಂದ ದಿನನಿತ್ಯ ತ್ವಚೆಯನ್ನು ಸ್ವಚ್ಚ್ಚಗೊಳಿಸುತ್ತಿದ್ದರೆ  ತ್ವಚೆಯ ರಂಧ್ರಗಳಲ್ಲಿರುವ ಬ್ಲಾಕ್ ಹೆಡ್(ಕೊಳೆ) ಅಥವಾ ವೈಡ್ ಹೆಡ್​ಗಳನ್ನು ತುಂಬಾ ಸುಲಭವಾಗಿ ಹೋಗಲಾಡಿಸಬಹುದು.

ಕಾಂತಿಯುತ ತ್ವಚೆ: ಸೂರ್ಯನ ಯುವಿ ಕಿರಣ ಮತ್ತು ಧೂಳಿನಿಂದ ಕೂಡಿದ ಗಾಳಿ ಮತ್ತು ಇನ್ನಿತರ ಕಾರಣಗಳಿಂದ ತ್ವಚೆಯ ಆರೋಗ್ಯವು ಹಾಳಾಗುತ್ತದೆ. ಇಂತಹ ಸಮಸ್ಯೆಗಳಿಗೆ ನೆಲ್ಲಿಕಾಯಿ ನೀರಿನಿಂದ ಪರಿಹಾರ ಕಾಣಬಹುದು. ತ್ವಚೆಯನ್ನು ನೆಲ್ಲಿಕಾಯಿ ನೀರಿನಿಂದ ಶುದ್ಧಗೊಳಿಸುವುದರಿಂದ ತ್ವಚೆಯ ತೇವಾಂಶ ಹೆಚ್ಚಾಗಿ ಕಾಂತಿಯುತವಾಗುತ್ತದೆ.

ತಲೆ ಹೊಟ್ಟು ನಿವಾರಕ: ಸ್ನಾನ ಮಾಡುವ ಅರ್ಧ ಗಂಟೆ ಮುಂಚಿತವಾಗಿ ನೆಲ್ಲಿಕಾಯಿ ನೀರನ್ನು ತಲೆಗೆ ಹಚ್ಚಿಕೊಳ್ಳಬೇಕು. ಇದಾದ ಬಳಿಕ ಸ್ನಾನ ಮಾಡುವುದರಿಂದ ತಲೆ ಹೊಟ್ಟಿನ ಸಮಸ್ಯೆಯನ್ನು ಹೋಗಲಾಡಿಸಬಹುದು.

ಸುಕ್ಕು ಗಟ್ಟುವಿಕೆ ತಡೆಯುವುದು:  ನೆಲ್ಲಿಕಾಯಿ ನೀರಿನಿಂದ ತ್ವಚೆಯನ್ನು ಆರೈಕೆ ಮಾಡುತ್ತಿದ್ದರೆ ಚರ್ಮದಲ್ಲಿ ಪೋಷಕಾಂಶಗಳು ವೃದ್ಧಿಸುತ್ತದೆ. ಇದರಿಂದ ತ್ವಚೆಯು ಹೊಳಪಿನಿಂದ ಕೂಡಿರುವುದಲ್ಲದೇ ಚರ್ಮ ಸುಕ್ಕುಗಟ್ಟುವನ್ನು ತಡೆಯಬಹುದು. ಇದರಿಂದ ವಯಸ್ಸಾಗಿರುವಂತೆ ಕಾಣುವುದನ್ನು ಸಾಧ್ಯವಾದಷ್ಟು ವಿಳಂಬಗೊಳಿಸಬಹುದು.

ಉತ್ತಮ ಕೇಶರಾಶಿ:  ಕೂದಲಿಗೆ ನೆಲ್ಲಿಕಾಯಿ ನೀರನ್ನು ಲೇಪನ ಮಾಡುವುದರಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ. ಹೀಗೆ ಪ್ರತಿನಿತ್ಯ ಮಾಡುವುದರಿಂದ ಕೂದಲು ಬಲಿಷ್ಠಗೊಂಡು ಕೂದಲು ಉದುರುವಿಕೆಯ ಸಮಸ್ಯೆಗೆ ಪರಿಹಾರ ಕಾಣಬಹುದು. ಹಾಗೆಯೇ ಕಾಂತಿಯುತ ಕೇಶರಾಶಿಯನ್ನು ತಮ್ಮದಾಗಿಸಿಕೊಳ್ಳಬಹದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿ, ಇಪ್ಪತ್ತೈದು ವರ್ಷಗಳಿಂದ ಥಿಯೇಟರ್ಗೆ ಕಾಲಿಟ್ಟಿಲ್ಲದ ನಟ..!ತಿಳಿಯಲು ಇದನ್ನು ಓದಿ ..

    ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್​ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.