ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಆದರಲ್ಲೂ ಈ ಸೆಲ್ಫೀ ಯುಗದಲ್ಲಿ ಆಕರ್ಷಣೆಯ ಹೂ ತೋಟಗಳು ಕಂಡ್ರೆ ಮುಗಿದೇ ಹೋಯಿತು. ಯುವಕ ಯುವತಿಯರು ಹುಚ್ಚೆದ್ದು ಹೂವಿನ ಮುಂದೆ ಸೆಲ್ಫಿಗಳ ಸುರಿಮಳೆಯನ್ನೆ ಸುರಿಸಿ ಬಿಡುತ್ತಾರೆ. ಇಂತಹ ಸೆಲ್ಫಿಯಿಂದ ತನ್ನ ಹೊಲದಲ್ಲಿ ಬೆಳೆದಿದ್ದ ಸೂರ್ಯಕಾಂತಿ ಹೊಲದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸೂರ್ಯಕಾಂತಿ ಹೂ ಗಿಡವನ್ನು ಹಾಳುಮಾಡುತ್ತಿದ್ದರು.
ಆದರೆ ಯುವ ಜನಾಂಗದ ಈ ಸೆಲ್ಫೀ ಕ್ರೇಜ್ ಬಳಸಿಕೊಂಡು ರೈತರೊಬ್ಬರು ಮಳೆ ಇಲ್ಲದಿದ್ದರೂ ಸಹ ಕೃಷಿಯಲ್ಲಿ ಸಾಕಷ್ಟು ಹಣ ಗಳಿಕೆ ಮಾಡ್ತಾ ಇದ್ದಾರೆ. ಹೇಗೆ ಗೊತ್ತಾ? ಮುಂದೆ ಓದಿ…
ಇದು ನಡೆಯುವುತ್ತಿರುವುದಾದರು ಎಲ್ಲಿ ಗೊತ್ತಾ?
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕುಮಾರ್ ಎಂಬ ರೈತ ಬೆಳೆದಿರುವ ಸೂರ್ಯಕಾಂತಿ ಬೆಳೆಯಿಂದ ದಿನನಿತ್ಯ 3 ರಿಂದ 4 ಸಾವಿರ ರೂ. ಹಣ ಸಂಪಾದನೆಯಾಗುತ್ತಿದೆ. ಅದು ಯುವ ಜನಾಂಗದ ಸೆಲ್ಫೀ ಕ್ರೇಜ್ ಬಳಕೆ ಮಾಡಿಕೊಂಡು. ದೃಶ್ಯದಲ್ಲಿ ಸೂರ್ಯಕಾಂತಿ ಹೂವಿನ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತಾ ಇರುವ ಯುವಕರಿಗೆ ತಲಾ ಒಬ್ಬರಿಗೆ ಹತ್ತರಿಂದ ಇಪ್ಪತ್ತು ರೂಪಾಯಿ ಹಣವನ್ನು ನಿಗದಿ ಮಾಡಲಾಗಿದೆ.
ಈ ರಸ್ತೆಯಲ್ಲಿ ಅತಿಯಾಗಿ ಕೇರಳ ಭಾಗದವರು ಸಂಚರಿಸುವುದರಿಂದ ಅವರು ಸೂರ್ಯಕಾಂತಿಗೆ ಮಾರು ಹೋಗಿ ಪ್ರತಿನಿತ್ಯ ಯಾರೂ ಇಲ್ಲದ ವೇಳೆ ಫೋಟೋ ತೆಗೆದುಕೊಳ್ಳಲು ಬಂದು ಬೆಳೆಯನ್ನು ಮುರಿದು ಹಾಕುತ್ತಿದ್ದರು. ಹೀಗಾಗಿ ಕುಮಾರ್ ಇದನ್ನು ತಡೆಯಬೇಕು ಎಂದು ಇಲ್ಲಿ ಫೋಟೋ ತೆಗೆದುಕೊಳ್ಳುವವರು ಹಣ ನೀಡಬೇಕು ಎಂದು ಬೋರ್ಡ್ ಹಾಕಿದ್ದಾರೆ.
ಇನ್ನು ಈ ದಾರಿಯಲ್ಲಿ ಸುಮಾರು ನೂರಾರು ಮಂದಿ ಓಡಾಡುತ್ತಿದ್ದು. ಈ ಸೂರ್ಯಕಾಂತಿಯ ಹೊಲದಲ್ಲಿ ಸಿಕ್ಕಾಪಟ್ಟೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರೆ. ಇದರಿಂದ ಈ ರೈತನಿಗೆ ತುಂಬಾ ಆದಾಯ ಬರುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…