ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ.

ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು ಹಾರದೆ ಇದ್ದರೂ ಕನಿಷ್ಟ ಹೆಲಿಕಾಪ್ಟರ್ ರೀತಿ ಕಾಣುವಂತೆ ಸಿದ್ಧಪಡಿಸುವುದು ಆತನ ಗುರಿಯಾಗಿತ್ತು.ಈ ಕಾರು ನೋಡಲು ಹೆಲಿಕಾಪ್ಟರ್ ರೀತಿ ಕಾಣಿಸುತ್ತದೆ ಆದರೆ ಇದು ಹಾರಾಡುವುದಿಲ್ಲ. ಹೆಲಿಕಾಪ್ಟರ್ನ ಮೂಲ ವಿನ್ಯಾಸ ಹೇಗೆ ಇರುತ್ತದೋ ಅದೇ ರೀತಿ ಕಾರನ್ನು ಯುವಕ ವಿನ್ಯಾಸಗೊಳಿಸಿದ್ದಾನೆ. ಈ ಅಪರೂಪದ ವಿನ್ಯಾಸವನ್ನು ಪೂರ್ಣಗೊಳಿಸಲು ಮಿಥಿಲೇಶ್ ಮತ್ತು ಅವರ ಸಹೋದರ ಸುಮಾರು ಏಳು ತಿಂಗಳು ತೆಗೆದುಕೊಂಡಿದ್ದಾರೆ.

ಅಲ್ಲದೆ ಇದಕ್ಕೆ ಸರಿಸುಮಾರು ಏಳು ಲಕ್ಷ ರೂಪಾಯಿಗಳನ್ನು ಸಹೋದರರು ಖರ್ಚು ಮಾಡಿದ್ದಾರೆ ಎನ್ನಲಾಗಿದೆ.ಈ ಹೆಲಿಕಾಪ್ಟರ್ ಕಾರು ವಿನ್ಯಾಸದ ಬಗ್ಗೆ ಮಾತನಾಡಿರುವ ಮಿಥಿಲೇಶ್, ‘ ನಾನು ಹೆಲಿಕಾಪ್ಟರ್ ಅನ್ನು ಸ್ವಂತವಾಗಿ ನಿರ್ಮಿಸಿ ಅದರಲ್ಲಿ ಹಾರಾಟ ನಡೆಸಬೇಕೆಂದು ಬಾಲ್ಯದಿಂದಲೂ ಕನಸು ಕಂಡಿದ್ದೆ. ಆದರೆ ನನಗೆ ಬಲವಾದ ಹಿನ್ನೆಲೆ ಇಲ್ಲ ಆದ್ದರಿಂದ ನನ್ನ ಕಾರನ್ನು ಹೆಲಿಕಾಪ್ಟರ್ ರೀತಿ ಕಾಣುವಂತೆ ಮಾಡಿದೆ’ ಎಂದು ಖುಷಿಯನ್ನು ಹಂಚಿಕೊಂಡಿದ್ದಾನೆ.

ಈ ಹೆಲಿಕಾಪ್ಟರ್ ಕಾರಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ಕೆಲವರು ಯುವಕನ ಪ್ರಯತ್ನವನ್ನು ಮೆಚ್ಚಿದ್ದರೆ, ಇನ್ನು ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ರೀತಿ ಕಾರನ್ನು ವಿನ್ಯಾಸ ಮಾಡಿಕೊಂಡು ರಸ್ತೆಗಿಳಿಸಿದರೆ ಇತರೆ ವಾಹನ ಸವಾರರಿಗೆ ತೊಂದರೆ ಆಗುತ್ತದೆ. ತನ್ನ ಕನಸು ನನಸಾಗಿಸಿಕೊಳ್ಳಲು ಇತರರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕಿಡಿಕಾರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.