ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಗ ಶಿಕ್ಷಕರ ಒಪ್ಪಿಗೆ ಮೇರೆಗೆ ವಿಧ್ಯಾರ್ಥಿಯ ಕಾನೂನು ಕೋರ್ಸ್ ಮುಂದುವರಿಯಿತು. ಕೋರ್ಸ್ ಮುಗಿದ ನಂತರ ಶಿಕ್ಷಕರು ಶುಲ್ಕವನ್ನು ಪಾವತಿಸುವಂತೆ ಕೇಳಲು ಆರಂಭಿಸಿದಾಗ ವಿಧ್ಯಾರ್ಥಿಯು ಅವ್ರ ನಡುವೆ ನಡೆದ ಒಪ್ಪಂದವನ್ನು ನೆನಪಿಸಿ ದಿನಗಳನ್ನು ಮುಂದುಡುತ್ತಿದ್ದನು.
ಇದರಿಂದ ಬೇಜಾರಾದ ಶಿಕ್ಷಕನು ವಿಧ್ಯಾರ್ಥಿ ಮೇಲೆ ಕೋರ್ಟ್’ನಲ್ಲಿ ಮೊಕದ್ದೊಮ್ಮೆ ಹೂಡಿದನು. ನಂತರ ವಿಧ್ಯಾರ್ಥಿಯು ಸಹ ಶಿಕ್ಷಕನ ಮೇಲೆ ಮೊಕದ್ದೊಮ್ಮೆ ಹೂಡಿ ಒಬ್ಬರ ಮೇಲೊಬ್ಬರು ವಾದ ಮಾಡಿದರು.
ಶಿಕ್ಷಕ ತನ್ನ ವಾದವನ್ನು ಹೀಗೆ ಹೇಳುತ್ತಾನೆ:-
“ನಾನು ಈ ಪ್ರಕರಣವನ್ನು ಗೆದ್ದರೆ, ನ್ಯಾಯಾಲಯದ ಕಾನೂನು ಪ್ರಕಾರ, ವಿದ್ಯಾರ್ಥಿಯು ಬಾಕಿ ಪಾವತಿಸದೇ ಇರುವ ಕಾರಣದಿಂದ ನನಗೆ ಪಾವತಿಸಬೇಕಿದೆ. ಮತ್ತು ನಾನು ಈ ಪ್ರಕರಣವನ್ನು ಸೋತರೂ ಸಹ , ವಿದ್ಯಾರ್ಥಿ ನನಗೆ ಹಣವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಒಪ್ಪಂದದ ಪ್ರಕಾರ ಅವರು ನ್ಯಾಯಾಲಯದಲ್ಲಿ ಗೆದ್ದ ಮೊದಲ ಮೊದಲ ಪ್ರಕರಣ … ಹಾಗಾಗಿ ನಾನು ನನ್ನ ಹಣವನ್ನು ಪಡೆಯುತ್ತೇನೆ “.
ಬುದ್ದಿವಂತ ವಿಧ್ಯಾರ್ಥಿಯ ವಾದ:-
ಸಮಾನವಾಗಿ ಪ್ರತಿಭಾವಂತ, ವಿದ್ಯಾರ್ಥಿ ಮತ್ತೆ ಹೇಳುವ ಮೂಲಕ ವಾದಿಸಿದರು: “ನಾನು ಕಾನೂನು ಗೆದ್ದಲ್ಲಿ, ಕಾನೂನಿನ ಪ್ರಕಾರ, ನಾನು ಶಿಕ್ಷಕರಿಗೆ ಏನನ್ನೂ ಪಾವತಿಸಬೇಕಾಗಿಲ್ಲ, ಏಕೆಂದರೆ ನನ್ನ ಯಾವುದೇ ಬಾಕಿ ಇಲ್ಲ ಅಂತನೇ ನಾನು ವಾದ ಮಾಡುತ್ತಿದ್ದೇನೆ.
ಮತ್ತು ನಾನು ಒಂದು ವೇಳೆ ಕೇಸ್ ಸೋತರೆ, ನಾನು ಅವನಿಗೆ ಪಾವತಿಸಬೇಕಾಗಿಲ್ಲ. ಏಕೆಂದರೆ ನಾನು ನನ್ನ ಮೊದಲ ಪ್ರಕರಣವನ್ನು ಇನ್ನೂ ಗೆಲ್ಲಲಿಲ್ಲ …. ಆದ್ದರಿಂದ ಎರಡೂ ರೀತಿಯಲ್ಲಿ, ನಾನು ಶಿಕ್ಷಕನಿಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ.
ಇದೊಂದು ವಾದ ವಿವಾದಗಳನ್ನೇ ರೆಕಾರ್ಡ್ ಆಗಿರುವ ದೊಡ್ಡ ವಾದವಾಗಿದೆ.
ಇದು ಪ್ರಾಚೀನ ಗ್ರೀಕ್ ಇತಿಹಾಸದ ಭಾಗವಾಗಿದೆ. ವಕೀಲ ಶಿಕ್ಷಕ ಪ್ರೊಟಾಗೋರಾಸ್ (485-415 BCE) ಮತ್ತು ವಿದ್ಯಾರ್ಥಿ ಯುಥಾಲೋಸ್. ಇದನ್ನು ಪ್ರೊಟೊಗೊರಾಸ್ ಪ್ಯಾರಡಾಕ್ಸ್ ಎಂದು ಕರೆಯಲಾಗುತ್ತದೆ. ಈ ಪ್ರಕರಣವನ್ನು ಇಂದಿಗೂ ಪರಿಹರಿಸಲು ಸಾಧ್ಯವಾಗಿಲ್ಲ.
ಅತ್ಯಂತ ಆಸಕ್ತಿದಾಯಕ ಭಾಗ – ಇದು ಕಾನೂನು ಶಾಲೆಗಳಲ್ಲಿ ತರ್ಕ ಸಮಸ್ಯೆಯಾಗಿ ಇನ್ನೂ ಚರ್ಚಿಸುತ್ತಿದೆ (ಇಂದಿಗೂ ಸಹ)!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…