ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಗ ಶಿಕ್ಷಕರ ಒಪ್ಪಿಗೆ ಮೇರೆಗೆ ವಿಧ್ಯಾರ್ಥಿಯ ಕಾನೂನು ಕೋರ್ಸ್ ಮುಂದುವರಿಯಿತು. ಕೋರ್ಸ್ ಮುಗಿದ ನಂತರ ಶಿಕ್ಷಕರು ಶುಲ್ಕವನ್ನು ಪಾವತಿಸುವಂತೆ ಕೇಳಲು ಆರಂಭಿಸಿದಾಗ ವಿಧ್ಯಾರ್ಥಿಯು ಅವ್ರ ನಡುವೆ ನಡೆದ ಒಪ್ಪಂದವನ್ನು ನೆನಪಿಸಿ ದಿನಗಳನ್ನು ಮುಂದುಡುತ್ತಿದ್ದನು.
ಇದರಿಂದ ಬೇಜಾರಾದ ಶಿಕ್ಷಕನು ವಿಧ್ಯಾರ್ಥಿ ಮೇಲೆ ಕೋರ್ಟ್’ನಲ್ಲಿ ಮೊಕದ್ದೊಮ್ಮೆ ಹೂಡಿದನು. ನಂತರ ವಿಧ್ಯಾರ್ಥಿಯು ಸಹ ಶಿಕ್ಷಕನ ಮೇಲೆ ಮೊಕದ್ದೊಮ್ಮೆ ಹೂಡಿ ಒಬ್ಬರ ಮೇಲೊಬ್ಬರು ವಾದ ಮಾಡಿದರು.
ಶಿಕ್ಷಕ ತನ್ನ ವಾದವನ್ನು ಹೀಗೆ ಹೇಳುತ್ತಾನೆ:-
“ನಾನು ಈ ಪ್ರಕರಣವನ್ನು ಗೆದ್ದರೆ, ನ್ಯಾಯಾಲಯದ ಕಾನೂನು ಪ್ರಕಾರ, ವಿದ್ಯಾರ್ಥಿಯು ಬಾಕಿ ಪಾವತಿಸದೇ ಇರುವ ಕಾರಣದಿಂದ ನನಗೆ ಪಾವತಿಸಬೇಕಿದೆ. ಮತ್ತು ನಾನು ಈ ಪ್ರಕರಣವನ್ನು ಸೋತರೂ ಸಹ , ವಿದ್ಯಾರ್ಥಿ ನನಗೆ ಹಣವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಒಪ್ಪಂದದ ಪ್ರಕಾರ ಅವರು ನ್ಯಾಯಾಲಯದಲ್ಲಿ ಗೆದ್ದ ಮೊದಲ ಮೊದಲ ಪ್ರಕರಣ … ಹಾಗಾಗಿ ನಾನು ನನ್ನ ಹಣವನ್ನು ಪಡೆಯುತ್ತೇನೆ “.
ಬುದ್ದಿವಂತ ವಿಧ್ಯಾರ್ಥಿಯ ವಾದ:-
ಸಮಾನವಾಗಿ ಪ್ರತಿಭಾವಂತ, ವಿದ್ಯಾರ್ಥಿ ಮತ್ತೆ ಹೇಳುವ ಮೂಲಕ ವಾದಿಸಿದರು: “ನಾನು ಕಾನೂನು ಗೆದ್ದಲ್ಲಿ, ಕಾನೂನಿನ ಪ್ರಕಾರ, ನಾನು ಶಿಕ್ಷಕರಿಗೆ ಏನನ್ನೂ ಪಾವತಿಸಬೇಕಾಗಿಲ್ಲ, ಏಕೆಂದರೆ ನನ್ನ ಯಾವುದೇ ಬಾಕಿ ಇಲ್ಲ ಅಂತನೇ ನಾನು ವಾದ ಮಾಡುತ್ತಿದ್ದೇನೆ.
ಮತ್ತು ನಾನು ಒಂದು ವೇಳೆ ಕೇಸ್ ಸೋತರೆ, ನಾನು ಅವನಿಗೆ ಪಾವತಿಸಬೇಕಾಗಿಲ್ಲ. ಏಕೆಂದರೆ ನಾನು ನನ್ನ ಮೊದಲ ಪ್ರಕರಣವನ್ನು ಇನ್ನೂ ಗೆಲ್ಲಲಿಲ್ಲ …. ಆದ್ದರಿಂದ ಎರಡೂ ರೀತಿಯಲ್ಲಿ, ನಾನು ಶಿಕ್ಷಕನಿಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ.
ಇದೊಂದು ವಾದ ವಿವಾದಗಳನ್ನೇ ರೆಕಾರ್ಡ್ ಆಗಿರುವ ದೊಡ್ಡ ವಾದವಾಗಿದೆ.
ಇದು ಪ್ರಾಚೀನ ಗ್ರೀಕ್ ಇತಿಹಾಸದ ಭಾಗವಾಗಿದೆ. ವಕೀಲ ಶಿಕ್ಷಕ ಪ್ರೊಟಾಗೋರಾಸ್ (485-415 BCE) ಮತ್ತು ವಿದ್ಯಾರ್ಥಿ ಯುಥಾಲೋಸ್. ಇದನ್ನು ಪ್ರೊಟೊಗೊರಾಸ್ ಪ್ಯಾರಡಾಕ್ಸ್ ಎಂದು ಕರೆಯಲಾಗುತ್ತದೆ. ಈ ಪ್ರಕರಣವನ್ನು ಇಂದಿಗೂ ಪರಿಹರಿಸಲು ಸಾಧ್ಯವಾಗಿಲ್ಲ.
ಅತ್ಯಂತ ಆಸಕ್ತಿದಾಯಕ ಭಾಗ – ಇದು ಕಾನೂನು ಶಾಲೆಗಳಲ್ಲಿ ತರ್ಕ ಸಮಸ್ಯೆಯಾಗಿ ಇನ್ನೂ ಚರ್ಚಿಸುತ್ತಿದೆ (ಇಂದಿಗೂ ಸಹ)!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…