ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಗ ಶಿಕ್ಷಕರ ಒಪ್ಪಿಗೆ ಮೇರೆಗೆ ವಿಧ್ಯಾರ್ಥಿಯ ಕಾನೂನು ಕೋರ್ಸ್ ಮುಂದುವರಿಯಿತು. ಕೋರ್ಸ್ ಮುಗಿದ ನಂತರ ಶಿಕ್ಷಕರು ಶುಲ್ಕವನ್ನು ಪಾವತಿಸುವಂತೆ ಕೇಳಲು ಆರಂಭಿಸಿದಾಗ ವಿಧ್ಯಾರ್ಥಿಯು ಅವ್ರ ನಡುವೆ ನಡೆದ ಒಪ್ಪಂದವನ್ನು ನೆನಪಿಸಿ ದಿನಗಳನ್ನು ಮುಂದುಡುತ್ತಿದ್ದನು.
ಇದರಿಂದ ಬೇಜಾರಾದ ಶಿಕ್ಷಕನು ವಿಧ್ಯಾರ್ಥಿ ಮೇಲೆ ಕೋರ್ಟ್’ನಲ್ಲಿ ಮೊಕದ್ದೊಮ್ಮೆ ಹೂಡಿದನು. ನಂತರ ವಿಧ್ಯಾರ್ಥಿಯು ಸಹ ಶಿಕ್ಷಕನ ಮೇಲೆ ಮೊಕದ್ದೊಮ್ಮೆ ಹೂಡಿ ಒಬ್ಬರ ಮೇಲೊಬ್ಬರು ವಾದ ಮಾಡಿದರು.
ಶಿಕ್ಷಕ ತನ್ನ ವಾದವನ್ನು ಹೀಗೆ ಹೇಳುತ್ತಾನೆ:-
“ನಾನು ಈ ಪ್ರಕರಣವನ್ನು ಗೆದ್ದರೆ, ನ್ಯಾಯಾಲಯದ ಕಾನೂನು ಪ್ರಕಾರ, ವಿದ್ಯಾರ್ಥಿಯು ಬಾಕಿ ಪಾವತಿಸದೇ ಇರುವ ಕಾರಣದಿಂದ ನನಗೆ ಪಾವತಿಸಬೇಕಿದೆ. ಮತ್ತು ನಾನು ಈ ಪ್ರಕರಣವನ್ನು ಸೋತರೂ ಸಹ , ವಿದ್ಯಾರ್ಥಿ ನನಗೆ ಹಣವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಒಪ್ಪಂದದ ಪ್ರಕಾರ ಅವರು ನ್ಯಾಯಾಲಯದಲ್ಲಿ ಗೆದ್ದ ಮೊದಲ ಮೊದಲ ಪ್ರಕರಣ … ಹಾಗಾಗಿ ನಾನು ನನ್ನ ಹಣವನ್ನು ಪಡೆಯುತ್ತೇನೆ “.
ಬುದ್ದಿವಂತ ವಿಧ್ಯಾರ್ಥಿಯ ವಾದ:-
ಸಮಾನವಾಗಿ ಪ್ರತಿಭಾವಂತ, ವಿದ್ಯಾರ್ಥಿ ಮತ್ತೆ ಹೇಳುವ ಮೂಲಕ ವಾದಿಸಿದರು: “ನಾನು ಕಾನೂನು ಗೆದ್ದಲ್ಲಿ, ಕಾನೂನಿನ ಪ್ರಕಾರ, ನಾನು ಶಿಕ್ಷಕರಿಗೆ ಏನನ್ನೂ ಪಾವತಿಸಬೇಕಾಗಿಲ್ಲ, ಏಕೆಂದರೆ ನನ್ನ ಯಾವುದೇ ಬಾಕಿ ಇಲ್ಲ ಅಂತನೇ ನಾನು ವಾದ ಮಾಡುತ್ತಿದ್ದೇನೆ.
ಮತ್ತು ನಾನು ಒಂದು ವೇಳೆ ಕೇಸ್ ಸೋತರೆ, ನಾನು ಅವನಿಗೆ ಪಾವತಿಸಬೇಕಾಗಿಲ್ಲ. ಏಕೆಂದರೆ ನಾನು ನನ್ನ ಮೊದಲ ಪ್ರಕರಣವನ್ನು ಇನ್ನೂ ಗೆಲ್ಲಲಿಲ್ಲ …. ಆದ್ದರಿಂದ ಎರಡೂ ರೀತಿಯಲ್ಲಿ, ನಾನು ಶಿಕ್ಷಕನಿಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ.
ಇದೊಂದು ವಾದ ವಿವಾದಗಳನ್ನೇ ರೆಕಾರ್ಡ್ ಆಗಿರುವ ದೊಡ್ಡ ವಾದವಾಗಿದೆ.
ಇದು ಪ್ರಾಚೀನ ಗ್ರೀಕ್ ಇತಿಹಾಸದ ಭಾಗವಾಗಿದೆ. ವಕೀಲ ಶಿಕ್ಷಕ ಪ್ರೊಟಾಗೋರಾಸ್ (485-415 BCE) ಮತ್ತು ವಿದ್ಯಾರ್ಥಿ ಯುಥಾಲೋಸ್. ಇದನ್ನು ಪ್ರೊಟೊಗೊರಾಸ್ ಪ್ಯಾರಡಾಕ್ಸ್ ಎಂದು ಕರೆಯಲಾಗುತ್ತದೆ. ಈ ಪ್ರಕರಣವನ್ನು ಇಂದಿಗೂ ಪರಿಹರಿಸಲು ಸಾಧ್ಯವಾಗಿಲ್ಲ.
ಅತ್ಯಂತ ಆಸಕ್ತಿದಾಯಕ ಭಾಗ – ಇದು ಕಾನೂನು ಶಾಲೆಗಳಲ್ಲಿ ತರ್ಕ ಸಮಸ್ಯೆಯಾಗಿ ಇನ್ನೂ ಚರ್ಚಿಸುತ್ತಿದೆ (ಇಂದಿಗೂ ಸಹ)!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…