ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಗ ಶಿಕ್ಷಕರ ಒಪ್ಪಿಗೆ ಮೇರೆಗೆ ವಿಧ್ಯಾರ್ಥಿಯ ಕಾನೂನು ಕೋರ್ಸ್ ಮುಂದುವರಿಯಿತು. ಕೋರ್ಸ್ ಮುಗಿದ ನಂತರ ಶಿಕ್ಷಕರು ಶುಲ್ಕವನ್ನು ಪಾವತಿಸುವಂತೆ ಕೇಳಲು ಆರಂಭಿಸಿದಾಗ ವಿಧ್ಯಾರ್ಥಿಯು ಅವ್ರ ನಡುವೆ ನಡೆದ ಒಪ್ಪಂದವನ್ನು ನೆನಪಿಸಿ ದಿನಗಳನ್ನು ಮುಂದುಡುತ್ತಿದ್ದನು.
ಇದರಿಂದ ಬೇಜಾರಾದ ಶಿಕ್ಷಕನು ವಿಧ್ಯಾರ್ಥಿ ಮೇಲೆ ಕೋರ್ಟ್’ನಲ್ಲಿ ಮೊಕದ್ದೊಮ್ಮೆ ಹೂಡಿದನು. ನಂತರ ವಿಧ್ಯಾರ್ಥಿಯು ಸಹ ಶಿಕ್ಷಕನ ಮೇಲೆ ಮೊಕದ್ದೊಮ್ಮೆ ಹೂಡಿ ಒಬ್ಬರ ಮೇಲೊಬ್ಬರು ವಾದ ಮಾಡಿದರು.
ಶಿಕ್ಷಕ ತನ್ನ ವಾದವನ್ನು ಹೀಗೆ ಹೇಳುತ್ತಾನೆ:-
“ನಾನು ಈ ಪ್ರಕರಣವನ್ನು ಗೆದ್ದರೆ, ನ್ಯಾಯಾಲಯದ ಕಾನೂನು ಪ್ರಕಾರ, ವಿದ್ಯಾರ್ಥಿಯು ಬಾಕಿ ಪಾವತಿಸದೇ ಇರುವ ಕಾರಣದಿಂದ ನನಗೆ ಪಾವತಿಸಬೇಕಿದೆ. ಮತ್ತು ನಾನು ಈ ಪ್ರಕರಣವನ್ನು ಸೋತರೂ ಸಹ , ವಿದ್ಯಾರ್ಥಿ ನನಗೆ ಹಣವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಒಪ್ಪಂದದ ಪ್ರಕಾರ ಅವರು ನ್ಯಾಯಾಲಯದಲ್ಲಿ ಗೆದ್ದ ಮೊದಲ ಮೊದಲ ಪ್ರಕರಣ … ಹಾಗಾಗಿ ನಾನು ನನ್ನ ಹಣವನ್ನು ಪಡೆಯುತ್ತೇನೆ “.
ಬುದ್ದಿವಂತ ವಿಧ್ಯಾರ್ಥಿಯ ವಾದ:-
ಸಮಾನವಾಗಿ ಪ್ರತಿಭಾವಂತ, ವಿದ್ಯಾರ್ಥಿ ಮತ್ತೆ ಹೇಳುವ ಮೂಲಕ ವಾದಿಸಿದರು: “ನಾನು ಕಾನೂನು ಗೆದ್ದಲ್ಲಿ, ಕಾನೂನಿನ ಪ್ರಕಾರ, ನಾನು ಶಿಕ್ಷಕರಿಗೆ ಏನನ್ನೂ ಪಾವತಿಸಬೇಕಾಗಿಲ್ಲ, ಏಕೆಂದರೆ ನನ್ನ ಯಾವುದೇ ಬಾಕಿ ಇಲ್ಲ ಅಂತನೇ ನಾನು ವಾದ ಮಾಡುತ್ತಿದ್ದೇನೆ.
ಮತ್ತು ನಾನು ಒಂದು ವೇಳೆ ಕೇಸ್ ಸೋತರೆ, ನಾನು ಅವನಿಗೆ ಪಾವತಿಸಬೇಕಾಗಿಲ್ಲ. ಏಕೆಂದರೆ ನಾನು ನನ್ನ ಮೊದಲ ಪ್ರಕರಣವನ್ನು ಇನ್ನೂ ಗೆಲ್ಲಲಿಲ್ಲ …. ಆದ್ದರಿಂದ ಎರಡೂ ರೀತಿಯಲ್ಲಿ, ನಾನು ಶಿಕ್ಷಕನಿಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ.
ಇದೊಂದು ವಾದ ವಿವಾದಗಳನ್ನೇ ರೆಕಾರ್ಡ್ ಆಗಿರುವ ದೊಡ್ಡ ವಾದವಾಗಿದೆ.
ಇದು ಪ್ರಾಚೀನ ಗ್ರೀಕ್ ಇತಿಹಾಸದ ಭಾಗವಾಗಿದೆ. ವಕೀಲ ಶಿಕ್ಷಕ ಪ್ರೊಟಾಗೋರಾಸ್ (485-415 BCE) ಮತ್ತು ವಿದ್ಯಾರ್ಥಿ ಯುಥಾಲೋಸ್. ಇದನ್ನು ಪ್ರೊಟೊಗೊರಾಸ್ ಪ್ಯಾರಡಾಕ್ಸ್ ಎಂದು ಕರೆಯಲಾಗುತ್ತದೆ. ಈ ಪ್ರಕರಣವನ್ನು ಇಂದಿಗೂ ಪರಿಹರಿಸಲು ಸಾಧ್ಯವಾಗಿಲ್ಲ.
ಅತ್ಯಂತ ಆಸಕ್ತಿದಾಯಕ ಭಾಗ – ಇದು ಕಾನೂನು ಶಾಲೆಗಳಲ್ಲಿ ತರ್ಕ ಸಮಸ್ಯೆಯಾಗಿ ಇನ್ನೂ ಚರ್ಚಿಸುತ್ತಿದೆ (ಇಂದಿಗೂ ಸಹ)!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು