ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಗ ಶಿಕ್ಷಕರ ಒಪ್ಪಿಗೆ ಮೇರೆಗೆ ವಿಧ್ಯಾರ್ಥಿಯ ಕಾನೂನು ಕೋರ್ಸ್ ಮುಂದುವರಿಯಿತು. ಕೋರ್ಸ್ ಮುಗಿದ ನಂತರ ಶಿಕ್ಷಕರು ಶುಲ್ಕವನ್ನು ಪಾವತಿಸುವಂತೆ ಕೇಳಲು ಆರಂಭಿಸಿದಾಗ ವಿಧ್ಯಾರ್ಥಿಯು ಅವ್ರ ನಡುವೆ ನಡೆದ ಒಪ್ಪಂದವನ್ನು ನೆನಪಿಸಿ ದಿನಗಳನ್ನು ಮುಂದುಡುತ್ತಿದ್ದನು.
ಇದರಿಂದ ಬೇಜಾರಾದ ಶಿಕ್ಷಕನು ವಿಧ್ಯಾರ್ಥಿ ಮೇಲೆ ಕೋರ್ಟ್’ನಲ್ಲಿ ಮೊಕದ್ದೊಮ್ಮೆ ಹೂಡಿದನು. ನಂತರ ವಿಧ್ಯಾರ್ಥಿಯು ಸಹ ಶಿಕ್ಷಕನ ಮೇಲೆ ಮೊಕದ್ದೊಮ್ಮೆ ಹೂಡಿ ಒಬ್ಬರ ಮೇಲೊಬ್ಬರು ವಾದ ಮಾಡಿದರು.
ಶಿಕ್ಷಕ ತನ್ನ ವಾದವನ್ನು ಹೀಗೆ ಹೇಳುತ್ತಾನೆ:-
“ನಾನು ಈ ಪ್ರಕರಣವನ್ನು ಗೆದ್ದರೆ, ನ್ಯಾಯಾಲಯದ ಕಾನೂನು ಪ್ರಕಾರ, ವಿದ್ಯಾರ್ಥಿಯು ಬಾಕಿ ಪಾವತಿಸದೇ ಇರುವ ಕಾರಣದಿಂದ ನನಗೆ ಪಾವತಿಸಬೇಕಿದೆ. ಮತ್ತು ನಾನು ಈ ಪ್ರಕರಣವನ್ನು ಸೋತರೂ ಸಹ , ವಿದ್ಯಾರ್ಥಿ ನನಗೆ ಹಣವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಒಪ್ಪಂದದ ಪ್ರಕಾರ ಅವರು ನ್ಯಾಯಾಲಯದಲ್ಲಿ ಗೆದ್ದ ಮೊದಲ ಮೊದಲ ಪ್ರಕರಣ … ಹಾಗಾಗಿ ನಾನು ನನ್ನ ಹಣವನ್ನು ಪಡೆಯುತ್ತೇನೆ “.
ಬುದ್ದಿವಂತ ವಿಧ್ಯಾರ್ಥಿಯ ವಾದ:-
ಸಮಾನವಾಗಿ ಪ್ರತಿಭಾವಂತ, ವಿದ್ಯಾರ್ಥಿ ಮತ್ತೆ ಹೇಳುವ ಮೂಲಕ ವಾದಿಸಿದರು: “ನಾನು ಕಾನೂನು ಗೆದ್ದಲ್ಲಿ, ಕಾನೂನಿನ ಪ್ರಕಾರ, ನಾನು ಶಿಕ್ಷಕರಿಗೆ ಏನನ್ನೂ ಪಾವತಿಸಬೇಕಾಗಿಲ್ಲ, ಏಕೆಂದರೆ ನನ್ನ ಯಾವುದೇ ಬಾಕಿ ಇಲ್ಲ ಅಂತನೇ ನಾನು ವಾದ ಮಾಡುತ್ತಿದ್ದೇನೆ.
ಮತ್ತು ನಾನು ಒಂದು ವೇಳೆ ಕೇಸ್ ಸೋತರೆ, ನಾನು ಅವನಿಗೆ ಪಾವತಿಸಬೇಕಾಗಿಲ್ಲ. ಏಕೆಂದರೆ ನಾನು ನನ್ನ ಮೊದಲ ಪ್ರಕರಣವನ್ನು ಇನ್ನೂ ಗೆಲ್ಲಲಿಲ್ಲ …. ಆದ್ದರಿಂದ ಎರಡೂ ರೀತಿಯಲ್ಲಿ, ನಾನು ಶಿಕ್ಷಕನಿಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ.
ಇದೊಂದು ವಾದ ವಿವಾದಗಳನ್ನೇ ರೆಕಾರ್ಡ್ ಆಗಿರುವ ದೊಡ್ಡ ವಾದವಾಗಿದೆ.
ಇದು ಪ್ರಾಚೀನ ಗ್ರೀಕ್ ಇತಿಹಾಸದ ಭಾಗವಾಗಿದೆ. ವಕೀಲ ಶಿಕ್ಷಕ ಪ್ರೊಟಾಗೋರಾಸ್ (485-415 BCE) ಮತ್ತು ವಿದ್ಯಾರ್ಥಿ ಯುಥಾಲೋಸ್. ಇದನ್ನು ಪ್ರೊಟೊಗೊರಾಸ್ ಪ್ಯಾರಡಾಕ್ಸ್ ಎಂದು ಕರೆಯಲಾಗುತ್ತದೆ. ಈ ಪ್ರಕರಣವನ್ನು ಇಂದಿಗೂ ಪರಿಹರಿಸಲು ಸಾಧ್ಯವಾಗಿಲ್ಲ.
ಅತ್ಯಂತ ಆಸಕ್ತಿದಾಯಕ ಭಾಗ – ಇದು ಕಾನೂನು ಶಾಲೆಗಳಲ್ಲಿ ತರ್ಕ ಸಮಸ್ಯೆಯಾಗಿ ಇನ್ನೂ ಚರ್ಚಿಸುತ್ತಿದೆ (ಇಂದಿಗೂ ಸಹ)!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.