ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಗ ಶಿಕ್ಷಕರ ಒಪ್ಪಿಗೆ ಮೇರೆಗೆ ವಿಧ್ಯಾರ್ಥಿಯ ಕಾನೂನು ಕೋರ್ಸ್ ಮುಂದುವರಿಯಿತು. ಕೋರ್ಸ್ ಮುಗಿದ ನಂತರ ಶಿಕ್ಷಕರು ಶುಲ್ಕವನ್ನು ಪಾವತಿಸುವಂತೆ ಕೇಳಲು ಆರಂಭಿಸಿದಾಗ ವಿಧ್ಯಾರ್ಥಿಯು ಅವ್ರ ನಡುವೆ ನಡೆದ ಒಪ್ಪಂದವನ್ನು ನೆನಪಿಸಿ ದಿನಗಳನ್ನು ಮುಂದುಡುತ್ತಿದ್ದನು.
ಇದರಿಂದ ಬೇಜಾರಾದ ಶಿಕ್ಷಕನು ವಿಧ್ಯಾರ್ಥಿ ಮೇಲೆ ಕೋರ್ಟ್’ನಲ್ಲಿ ಮೊಕದ್ದೊಮ್ಮೆ ಹೂಡಿದನು. ನಂತರ ವಿಧ್ಯಾರ್ಥಿಯು ಸಹ ಶಿಕ್ಷಕನ ಮೇಲೆ ಮೊಕದ್ದೊಮ್ಮೆ ಹೂಡಿ ಒಬ್ಬರ ಮೇಲೊಬ್ಬರು ವಾದ ಮಾಡಿದರು.
ಶಿಕ್ಷಕ ತನ್ನ ವಾದವನ್ನು ಹೀಗೆ ಹೇಳುತ್ತಾನೆ:-
“ನಾನು ಈ ಪ್ರಕರಣವನ್ನು ಗೆದ್ದರೆ, ನ್ಯಾಯಾಲಯದ ಕಾನೂನು ಪ್ರಕಾರ, ವಿದ್ಯಾರ್ಥಿಯು ಬಾಕಿ ಪಾವತಿಸದೇ ಇರುವ ಕಾರಣದಿಂದ ನನಗೆ ಪಾವತಿಸಬೇಕಿದೆ. ಮತ್ತು ನಾನು ಈ ಪ್ರಕರಣವನ್ನು ಸೋತರೂ ಸಹ , ವಿದ್ಯಾರ್ಥಿ ನನಗೆ ಹಣವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಒಪ್ಪಂದದ ಪ್ರಕಾರ ಅವರು ನ್ಯಾಯಾಲಯದಲ್ಲಿ ಗೆದ್ದ ಮೊದಲ ಮೊದಲ ಪ್ರಕರಣ … ಹಾಗಾಗಿ ನಾನು ನನ್ನ ಹಣವನ್ನು ಪಡೆಯುತ್ತೇನೆ “.
ಬುದ್ದಿವಂತ ವಿಧ್ಯಾರ್ಥಿಯ ವಾದ:-
ಸಮಾನವಾಗಿ ಪ್ರತಿಭಾವಂತ, ವಿದ್ಯಾರ್ಥಿ ಮತ್ತೆ ಹೇಳುವ ಮೂಲಕ ವಾದಿಸಿದರು: “ನಾನು ಕಾನೂನು ಗೆದ್ದಲ್ಲಿ, ಕಾನೂನಿನ ಪ್ರಕಾರ, ನಾನು ಶಿಕ್ಷಕರಿಗೆ ಏನನ್ನೂ ಪಾವತಿಸಬೇಕಾಗಿಲ್ಲ, ಏಕೆಂದರೆ ನನ್ನ ಯಾವುದೇ ಬಾಕಿ ಇಲ್ಲ ಅಂತನೇ ನಾನು ವಾದ ಮಾಡುತ್ತಿದ್ದೇನೆ.
ಮತ್ತು ನಾನು ಒಂದು ವೇಳೆ ಕೇಸ್ ಸೋತರೆ, ನಾನು ಅವನಿಗೆ ಪಾವತಿಸಬೇಕಾಗಿಲ್ಲ. ಏಕೆಂದರೆ ನಾನು ನನ್ನ ಮೊದಲ ಪ್ರಕರಣವನ್ನು ಇನ್ನೂ ಗೆಲ್ಲಲಿಲ್ಲ …. ಆದ್ದರಿಂದ ಎರಡೂ ರೀತಿಯಲ್ಲಿ, ನಾನು ಶಿಕ್ಷಕನಿಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ.
ಇದೊಂದು ವಾದ ವಿವಾದಗಳನ್ನೇ ರೆಕಾರ್ಡ್ ಆಗಿರುವ ದೊಡ್ಡ ವಾದವಾಗಿದೆ.
ಇದು ಪ್ರಾಚೀನ ಗ್ರೀಕ್ ಇತಿಹಾಸದ ಭಾಗವಾಗಿದೆ. ವಕೀಲ ಶಿಕ್ಷಕ ಪ್ರೊಟಾಗೋರಾಸ್ (485-415 BCE) ಮತ್ತು ವಿದ್ಯಾರ್ಥಿ ಯುಥಾಲೋಸ್. ಇದನ್ನು ಪ್ರೊಟೊಗೊರಾಸ್ ಪ್ಯಾರಡಾಕ್ಸ್ ಎಂದು ಕರೆಯಲಾಗುತ್ತದೆ. ಈ ಪ್ರಕರಣವನ್ನು ಇಂದಿಗೂ ಪರಿಹರಿಸಲು ಸಾಧ್ಯವಾಗಿಲ್ಲ.
ಅತ್ಯಂತ ಆಸಕ್ತಿದಾಯಕ ಭಾಗ – ಇದು ಕಾನೂನು ಶಾಲೆಗಳಲ್ಲಿ ತರ್ಕ ಸಮಸ್ಯೆಯಾಗಿ ಇನ್ನೂ ಚರ್ಚಿಸುತ್ತಿದೆ (ಇಂದಿಗೂ ಸಹ)!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…