ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂ ಸಿನಿ ಲೋಕವು ಈಗಂತೂ ಹೆಚ್ಚು ಸದ್ದು ಮಾಡುತ್ತಿದ್ದು, ಎಲ್ಲಾ ಭಾಷಿಗರನ್ನು ತನ್ನಡೆಗೆ ಸೆಳೆಯುತ್ತಿದೆ. ಹೊಸ ಮಾದರಿಯ ಸಿನಿಮಾಗಳು ಮತ್ತು ಸಂಗತಿಗಳು ಮಲಯಾಳಂ ಸಿನಿ ಲೋಕವನ್ನು ಶ್ರೀಮಂತಗೊಳಿಸುತ್ತಿವೆ.ಇದಕ್ಕೆ ಕಾರಣಗಳು ಇವೆ…
ಹೌದು, ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದು ಯಾವ ಮಟ್ಟಿಗೆ ಎಂದರೆ, ಕಣ್ ಸನ್ನೆ ಹುಡುಗಿ ಪ್ರಿಯಾ,ರಾತ್ರೋ ರಾತ್ರಿ ಸ್ಟಾರ್ ಆಗಿಬಿಟ್ಟಿದ್ದಾರೆ.ಈಗಂತೂ ಎಲ್ಲಿ ನೋಡಿದರೂ ಅದೊಂದೆ ವಿಡಿಯೋ. ಸಾಮಾಜಿಕ ಜಾಲತಾಣಗಳಲ್ಲಿ ಇದು ಪಡ್ಡೆ ಹುಡುಗರ ಫೇವರಿಟ್. ವಿಡಿಯೋದಲ್ಲಿ ಹಾಡಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿರೋದು ಅಭಿನಯಿಸಿರೋ ನಟರು ಹಾಗೂ ಈ ಹುಡುಗಿಯ ಕಣ್ ಸನ್ನೆಯ ನೋಟ.

ಈ ವಿಡಿಯೋ ಮಲಯಾಳಂನ ‘ಒರು ಆಡಾರ್ ಲವ್’ ಸಿನಿಮಾದ ಹಾಡೊಂದರ ಝಲಕ್. ಈ ಹಾಡು ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಫೇಮಸ್ ಆಗ್ಬಿಡ್ತು.ಇದಕ್ಕೆ ಕಾರಣ ಈ ಹಾಡಿನಲ್ಲಿ ನಟಿಸಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ಣುಗಳು ನೋಟ ಎಂಥವರನ್ನು ಮಗ್ನಗೊಳಿಸುವಂತೆ ಮಾಡುತ್ತಿದೆ. ಕಣ್ಣು ಹೊಡೆದು ಹುಡುಗರ ಹೃದಯಕ್ಕೆ ಲಗ್ಗೆ ಇಡುವ ಅವಳ ಮಾದಕತೆ ಪಡ್ಡೆಗಳ ನಿದ್ದೆ ಕೆಡಿಸಿದೆ.

ಪ್ರಿಯಾ ಪ್ರಕಾಶ್ ವಾರಿಯರ್’ನ ಕಣ್ ಸನ್ನೆಯ ನೋಟ ಫೇಸ್ಬುಕ್, ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಇದು ಯ್ಯೂಟ್ಯೂಬ್ ನಲ್ಲಿ ನಂ.1 ಟ್ರೆಂಡಿಂಗ್ ನಲ್ಲಿದ್ದು ಕೇವಲ 20 ಗಂಟೆಗಳಲ್ಲಿ 1 ಮಿಲಿಯನ್ ಗೂ ಅಧಿಕ ಜನರು ವೀಕ್ಷಿಸಿದ್ದು 50,000 ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಸೆನ್ಸೇಷನ್ ಕ್ರಿಯೇಟ್ ಮಾಡಿ ಒಂದೇ ರಾತ್ರಿಲಿ ಇಷ್ಟೆಲ್ಲ ಫೇಮಸ್ ಆಗಿರೋ ಈ ಹುಡುಗಿ ಹೆಸರು ಪ್ರಿಯಾ ಪ್ರಕಾಶ್ ವಾರಿಯರ್. ಇನ್ನೂ ಹದಿನೆಂಟು ವರ್ಷ ಹರೆಯದ ಸುರಸುಂದರಿ. ‘ಒರು ಆಡಾರ್ ಲವ್’ ಸಿನಿಮಾ ಮೂಲಕ ಮಲೆಯಾಳಂ ಚಿತ್ರ ರಂಗಕ್ಕೆ ಪರಿಚಯವಾಗುತ್ತಿರೋ ಉದಯೋನ್ಮುಖ ನಟಿ.

ಅಂತೂ ಇನ್ನೂ ಚಿತ್ರರಂಗದಲ್ಲಿ ತನ್ನ ಮೊದಲ ಹೆಜ್ಜೆ ಇಡುತ್ತಿರುವ ಈಕೆ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಹದಿನೆಂಟು ವರ್ಷ ಹರೆಯದ ಸುರಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ಕೇರಳದ ತ್ರಿಸೂರ್ ನಲ್ಲಿ ವಾಸವಾಗಿದ್ದು ಮೊದಲ ವರ್ಷದ ಬಿ.ಕಾಮ್ ವಿದ್ಯಾರ್ಥಿಯಾಗಿ ಓದುತ್ತಿದ್ದಾರೆ.

‘ಒರು ಆಡಾರ್ ಲವ್’ ಸಿನಿಮಾವನ್ನು ಮಲಯಾಳಂನ ನಿರ್ದೇಶಕ ಒಮರ್ ಲಾಲು ನಿರ್ದೇಶನ ಮಾಡುತ್ತಿದ್ದು ಮಾರ್ಚ್ 20ರಂದು ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.