ಆರೋಗ್ಯ, ಉಪಯುಕ್ತ ಮಾಹಿತಿ

ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

1293

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ಕಿವಿ ನೋವಿಗೆ ಇಲ್ಲಿದೆ ಮನೆ ಮದ್ದು

ತುಳಸಿ ಎಲೆ:-

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಬೆಳ್ಳುಳ್ಳಿ:-

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಸಾಸಿವೆ ಎಣ್ಣೆ:-

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ರಸ:-

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…