ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.
ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.
ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.
ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.
ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…