ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!