ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ.ಪಪ್ಪಾಯಿ ಒಂದು ಅದ್ಭುತ ಹಣ್ಣಾಗಿದ್ದು ನಿತ್ಯದ ಆಹಾರದಲ್ಲಿ ಅದನ್ನು ಸೇರ್ಪಡೆಗೊಳಿಸಿಕೊಂಡರೆ ಒಳಿತಾಗುತ್ತದೆ. ಶರೀರದ ತೂಕ ಕಡಿಮೆ ಮಾಡಿಕೊಳ್ಳ ಬಯಸುವವರಿಗೆ ಇದು ಒಂದು ವರದಾನವೇ ಸರಿ.

ಹೃದಯ ಹಾಗೂ ನರಗಳ ದೌರ್ಬಲ್ಯ ಸಮಸ್ಯೆ ಇರುವವರಿಗೆ ನವಚೈತನ್ಯ ನೀಡುವ, ಅಜೀರ್ಣ ಮತ್ತು ಮಲಬದ್ಧತೆ ನಿವಾರಿಸಿ, ದೇಹದ ಕೊಬ್ಬು, ಕೊಲೆಸ್ಟ್ರಾಲ್ ಹಾಗೂ ಬೊಜ್ಜಿನ ಸಮಸ್ಯೆಗೆ ಉತ್ತಮ ಪರಿಹಾರವಾಗಿ ಕೆಲಸ ಮಾಡುವ ಪಪ್ಪಾಯಿ ಹಣ್ಣಿನ ಸೇವನೆ ಆರೋಗ್ಯಕ್ಕೆ ಉತ್ತಮ.
ಕರುಳಿನ ರಕ್ಷಕ:-

ಪಪ್ಪಾಯಿಜೀವನಿರೋಧಕ (ಆ್ಯಂಟಿ ಬಯಾಟಿಕ್)ಗಳಿಂದ ಹಾನಿಗೊಂಡ ಉತ್ತಮ ಕರುಳಿನ ಬ್ಯಾಕ್ಟೀರಿಯಾಗಳನ್ನು ಪುನಶ್ಚೇತನಗೊಳಿಸುತ್ತದೆ. ಕಿತ್ತಳೆ ಬಣ್ಣದ ಸಿಹಿಯಾದ ಈ ರಸಭರಿತ ಹಣ್ಣು ವಿಟಮಿನ್ಗಳು ಮತ್ತು ಇವು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಗುಣಕಾರಿ ಲಕ್ಷಣಗಳನ್ನುಹೊಂದಿದೆ.
ವಾಕರಿಕೆ ನಿವಾರಕ:

ಪಪ್ಪಾಯಿ ಕಿಣ್ವಗಳ ಒಂದು ಸಮೃದ್ಧ ಮೂಲವಾಗಿದ್ದು ಕರುಳಿನ ಆಮ್ಲವನ್ನು ಸಮತೋಲನಗೊಳಿಸುತ್ತದೆ. ಈ ಹಣ್ಣು ವಾಕರಿಕೆಯನ್ನು ಹೋಗಲಾಡಿಸುತ್ತದೆ.
ಒತ್ತಡ ಶಾಮಕ:

ಪಪ್ಪಾಯಿಯಲ್ಲಿರುವ ವಿಟಮಿನ್ ಸಿ ಒತ್ತಡದ ಹಾರ್ಮೋನ್ಗಳ ಹರಿವನ್ನು ನಿರ್ಬಂಧಿಸುತ್ತದೆ. ತನ್ಮೂಲಕ ಒತ್ತಡವನ್ನು ತಗ್ಗಿಸುತ್ತದೆ.
ಋತುಚರ್ಯೆ ಸುಗಮ:
ಋತು ಸಂಬಂಧಿ ತೊಂದರೆಗಳಿಗೆ ಪಪ್ಪಾಯಿ ರಾಮಬಾಣ ಎಂದು ಬಿಂಬಿತವಾಗಿದೆ. ಒಂದು ಪಪ್ಪಾಯಿ ಎಲೆ,ಹುಣಸೆಹಣ್ಣು ಮತ್ತು ಉಪ್ಪನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಕುಡಿಯಿರಿ. ಈ ಮಿಶ್ರಣ ರುಚಿಕರವಾಗಿಲ್ಲದಿದ್ದರೂ ಋತುದೋಷ ಶಮನಗೊಳಿಸಬಲ್ಲದು ಎಂದು ವೈದ್ಯರು ತಿಳಿಸಿದ್ದಾರೆ.
ಕ್ಯಾನ್ಸೆರ್ ನಿವಾರಕ:-

ಪಪ್ಪಾಯಿಯಲ್ಲಿರುವ ಜೀವಸತ್ವ ಪಾಪಿನ್ ಮೇಲೆ ಅಧ್ಯಯನ ನಡೆಯುತ್ತಿದೆ. ಈ ಜೀವಸತ್ವವು ಕ್ಯಾನ್ಸರ್ ರೋಗಿಗಳಲ್ಲಿ ಕಿಮೋ ಥೆರಪಿ ಚಿಕಿತ್ಸೆಯ ಬಳಿಕ ತಲೆದೋರುವ ತೊಂದರೆಗಳ ಉಪಶಾಮಕವಾಗಿ ಕೆಲಸ ಮಾಡುತ್ತದೆ. ಪಪ್ಪಾಯಿ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಕ್ಯಾನ್ಸರ್ ವಿರುದ್ಧ ಹೋರಾಡಲು ಕಸುವು ಲಭಿಸುತ್ತದೆ.
ಹೊಟ್ಟೆನೋವು ನಿವಾರಕ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ನ್ನು ಪ್ರತಿದಿನ ೩ ಬಾರಿ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆನೋವು ಶಮನವಾಗುತ್ತದೆ.
ರಕ್ತ ಪರಿಚಲನೆಗೆಪೂರಕ :-

ಜನನ ನಿಯಂತ್ರಣ ಗುಳಿಗೆ ಸೇವಿಸುವವರು, ಧೂಮಪಾನಿಗಳು ಮುಂತಾದವರಿಗೆ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾಗುತ್ತದೆ. ಪಪ್ಪಾಯಿ ಸೇವನೆಯು ರಕ್ತ ಹೆಪ್ಪುಗಟ್ಟದಂತೆ
ತಡೆಯುತ್ತದೆ.
ಲಿವರ್ ತೊಂದರೆ ಕಡಮೆಯಾಗುತ್ತದೆ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ ಅರ್ಥ ನಿಂಬೆ ರಸ ಸೇರಿಸಿ ದಿನಕ್ಕೆ ೨ ಬಾರಿ ಸೇವಿಸುವುದರಿಂದ ಲಿವರ್ ಆರೋಗ್ಯವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…