ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ.ಪಪ್ಪಾಯಿ ಒಂದು ಅದ್ಭುತ ಹಣ್ಣಾಗಿದ್ದು ನಿತ್ಯದ ಆಹಾರದಲ್ಲಿ ಅದನ್ನು ಸೇರ್ಪಡೆಗೊಳಿಸಿಕೊಂಡರೆ ಒಳಿತಾಗುತ್ತದೆ. ಶರೀರದ ತೂಕ ಕಡಿಮೆ ಮಾಡಿಕೊಳ್ಳ ಬಯಸುವವರಿಗೆ ಇದು ಒಂದು ವರದಾನವೇ ಸರಿ.

ಹೃದಯ ಹಾಗೂ ನರಗಳ ದೌರ್ಬಲ್ಯ ಸಮಸ್ಯೆ ಇರುವವರಿಗೆ ನವಚೈತನ್ಯ ನೀಡುವ, ಅಜೀರ್ಣ ಮತ್ತು ಮಲಬದ್ಧತೆ ನಿವಾರಿಸಿ, ದೇಹದ ಕೊಬ್ಬು, ಕೊಲೆಸ್ಟ್ರಾಲ್ ಹಾಗೂ ಬೊಜ್ಜಿನ ಸಮಸ್ಯೆಗೆ ಉತ್ತಮ ಪರಿಹಾರವಾಗಿ ಕೆಲಸ ಮಾಡುವ ಪಪ್ಪಾಯಿ ಹಣ್ಣಿನ ಸೇವನೆ ಆರೋಗ್ಯಕ್ಕೆ ಉತ್ತಮ.
ಕರುಳಿನ ರಕ್ಷಕ:-

ಪಪ್ಪಾಯಿಜೀವನಿರೋಧಕ (ಆ್ಯಂಟಿ ಬಯಾಟಿಕ್)ಗಳಿಂದ ಹಾನಿಗೊಂಡ ಉತ್ತಮ ಕರುಳಿನ ಬ್ಯಾಕ್ಟೀರಿಯಾಗಳನ್ನು ಪುನಶ್ಚೇತನಗೊಳಿಸುತ್ತದೆ. ಕಿತ್ತಳೆ ಬಣ್ಣದ ಸಿಹಿಯಾದ ಈ ರಸಭರಿತ ಹಣ್ಣು ವಿಟಮಿನ್ಗಳು ಮತ್ತು ಇವು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಗುಣಕಾರಿ ಲಕ್ಷಣಗಳನ್ನುಹೊಂದಿದೆ.
ವಾಕರಿಕೆ ನಿವಾರಕ:

ಪಪ್ಪಾಯಿ ಕಿಣ್ವಗಳ ಒಂದು ಸಮೃದ್ಧ ಮೂಲವಾಗಿದ್ದು ಕರುಳಿನ ಆಮ್ಲವನ್ನು ಸಮತೋಲನಗೊಳಿಸುತ್ತದೆ. ಈ ಹಣ್ಣು ವಾಕರಿಕೆಯನ್ನು ಹೋಗಲಾಡಿಸುತ್ತದೆ.
ಒತ್ತಡ ಶಾಮಕ:

ಪಪ್ಪಾಯಿಯಲ್ಲಿರುವ ವಿಟಮಿನ್ ಸಿ ಒತ್ತಡದ ಹಾರ್ಮೋನ್ಗಳ ಹರಿವನ್ನು ನಿರ್ಬಂಧಿಸುತ್ತದೆ. ತನ್ಮೂಲಕ ಒತ್ತಡವನ್ನು ತಗ್ಗಿಸುತ್ತದೆ.
ಋತುಚರ್ಯೆ ಸುಗಮ:
ಋತು ಸಂಬಂಧಿ ತೊಂದರೆಗಳಿಗೆ ಪಪ್ಪಾಯಿ ರಾಮಬಾಣ ಎಂದು ಬಿಂಬಿತವಾಗಿದೆ. ಒಂದು ಪಪ್ಪಾಯಿ ಎಲೆ,ಹುಣಸೆಹಣ್ಣು ಮತ್ತು ಉಪ್ಪನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಕುಡಿಯಿರಿ. ಈ ಮಿಶ್ರಣ ರುಚಿಕರವಾಗಿಲ್ಲದಿದ್ದರೂ ಋತುದೋಷ ಶಮನಗೊಳಿಸಬಲ್ಲದು ಎಂದು ವೈದ್ಯರು ತಿಳಿಸಿದ್ದಾರೆ.
ಕ್ಯಾನ್ಸೆರ್ ನಿವಾರಕ:-

ಪಪ್ಪಾಯಿಯಲ್ಲಿರುವ ಜೀವಸತ್ವ ಪಾಪಿನ್ ಮೇಲೆ ಅಧ್ಯಯನ ನಡೆಯುತ್ತಿದೆ. ಈ ಜೀವಸತ್ವವು ಕ್ಯಾನ್ಸರ್ ರೋಗಿಗಳಲ್ಲಿ ಕಿಮೋ ಥೆರಪಿ ಚಿಕಿತ್ಸೆಯ ಬಳಿಕ ತಲೆದೋರುವ ತೊಂದರೆಗಳ ಉಪಶಾಮಕವಾಗಿ ಕೆಲಸ ಮಾಡುತ್ತದೆ. ಪಪ್ಪಾಯಿ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಕ್ಯಾನ್ಸರ್ ವಿರುದ್ಧ ಹೋರಾಡಲು ಕಸುವು ಲಭಿಸುತ್ತದೆ.
ಹೊಟ್ಟೆನೋವು ನಿವಾರಕ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ನ್ನು ಪ್ರತಿದಿನ ೩ ಬಾರಿ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆನೋವು ಶಮನವಾಗುತ್ತದೆ.
ರಕ್ತ ಪರಿಚಲನೆಗೆಪೂರಕ :-

ಜನನ ನಿಯಂತ್ರಣ ಗುಳಿಗೆ ಸೇವಿಸುವವರು, ಧೂಮಪಾನಿಗಳು ಮುಂತಾದವರಿಗೆ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾಗುತ್ತದೆ. ಪಪ್ಪಾಯಿ ಸೇವನೆಯು ರಕ್ತ ಹೆಪ್ಪುಗಟ್ಟದಂತೆ
ತಡೆಯುತ್ತದೆ.
ಲಿವರ್ ತೊಂದರೆ ಕಡಮೆಯಾಗುತ್ತದೆ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ ಅರ್ಥ ನಿಂಬೆ ರಸ ಸೇರಿಸಿ ದಿನಕ್ಕೆ ೨ ಬಾರಿ ಸೇವಿಸುವುದರಿಂದ ಲಿವರ್ ಆರೋಗ್ಯವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…
ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…