ಸುದ್ದಿ

ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

33

ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ.

ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು ಈತ ಮೊದಲು ಚೆನ್ನಾಗಿಯೇ ಇದ್ದ. ಇತ್ತೀಚೆಗೆ ಪಬ್‌ಜಿ ಗೇಮ್‌ಗೆ ಅಡಿಕ್ಟ್ ಆಗಿ ಹೀಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದದಲ್ಲಿ ಹರಿಬಿಟ್ಟಿದ್ದಾರೆ. ಆದ್ರೆ ಇದು ಯಾವಾಗ ನಡೆದಿದ್ದು?, ಆತ ಯಾರು?ನಿಜವಾಗಿಯೂ ಪಬ್‌ಜಿಯಿಂದಲೇ ಹೀಗಾಗಿದೆಯಾ ಎಂಬುದರ ಬಗ್ಗೆ ಖಚಿತ ಮಾಹಿತಿ ಮಾತ್ರ ಯಾರಿಗೂ ಸಿಕ್ಕಿಲ್ಲ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಪಬ್‌ಜಿಯಿಂದಲೇ ಹೀಗಾಗಿದೆ ಎಂಬುದು ಅವರ ಮನೆಯವರಿಂದ ಗೊತ್ತಾಗಬೇಕಾಗಿದೆ, ಆತ ಯಾರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರೂ ಸಹ ಪಬ್‌ಜಿ ಗೇಮ್‌ಗೆ ದಾಸರಾಗಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಇಡಿ ವಿಶ್ವದಲ್ಲೇ ಬಹುತೇಕ ಯುವ ಪೀಳಿಗೆಯನ್ನು ತನ್ನ ದಾಸರನ್ನಾಗಿಸಿಕೊಂಡಿರುವ ಪಬ್‌ಜಿ ಗೇಮ್ ಅದೆಷ್ಟೋ ಜೀವಗಳನ್ನು ಹಾಗೂ ಕುಟುಂಬಗಳನ್ನು ಬಲಿ ತೆಗೆದುಕೊಂಡಿದೆ. ಇಂತಹ ಸಮಯದಲ್ಲಿ ವಿಜಯಪುರದ ಕಂದಕದಲ್ಲಿ ಬಿದ್ದು ಹೊರಳಾಡಿದ ಯುವಕನ ವಿಡಿಯೋ ನೋಡಿದವರಿಗೆಲ್ಲ ಆತಂಕ ಶುರುವಾಗಿದೆ. ಹಾಗಾಗಿ ಈ ಗೇಮ್ ಅನ್ನು ನಿಷೇಧಿಸಬೇಕು ಎಂದು ಒತ್ತಾಯಗಳು ಜೋರಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…