ಸುದ್ದಿ

ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

36

ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ.

ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು ಈತ ಮೊದಲು ಚೆನ್ನಾಗಿಯೇ ಇದ್ದ. ಇತ್ತೀಚೆಗೆ ಪಬ್‌ಜಿ ಗೇಮ್‌ಗೆ ಅಡಿಕ್ಟ್ ಆಗಿ ಹೀಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದದಲ್ಲಿ ಹರಿಬಿಟ್ಟಿದ್ದಾರೆ. ಆದ್ರೆ ಇದು ಯಾವಾಗ ನಡೆದಿದ್ದು?, ಆತ ಯಾರು?ನಿಜವಾಗಿಯೂ ಪಬ್‌ಜಿಯಿಂದಲೇ ಹೀಗಾಗಿದೆಯಾ ಎಂಬುದರ ಬಗ್ಗೆ ಖಚಿತ ಮಾಹಿತಿ ಮಾತ್ರ ಯಾರಿಗೂ ಸಿಕ್ಕಿಲ್ಲ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಪಬ್‌ಜಿಯಿಂದಲೇ ಹೀಗಾಗಿದೆ ಎಂಬುದು ಅವರ ಮನೆಯವರಿಂದ ಗೊತ್ತಾಗಬೇಕಾಗಿದೆ, ಆತ ಯಾರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರೂ ಸಹ ಪಬ್‌ಜಿ ಗೇಮ್‌ಗೆ ದಾಸರಾಗಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಇಡಿ ವಿಶ್ವದಲ್ಲೇ ಬಹುತೇಕ ಯುವ ಪೀಳಿಗೆಯನ್ನು ತನ್ನ ದಾಸರನ್ನಾಗಿಸಿಕೊಂಡಿರುವ ಪಬ್‌ಜಿ ಗೇಮ್ ಅದೆಷ್ಟೋ ಜೀವಗಳನ್ನು ಹಾಗೂ ಕುಟುಂಬಗಳನ್ನು ಬಲಿ ತೆಗೆದುಕೊಂಡಿದೆ. ಇಂತಹ ಸಮಯದಲ್ಲಿ ವಿಜಯಪುರದ ಕಂದಕದಲ್ಲಿ ಬಿದ್ದು ಹೊರಳಾಡಿದ ಯುವಕನ ವಿಡಿಯೋ ನೋಡಿದವರಿಗೆಲ್ಲ ಆತಂಕ ಶುರುವಾಗಿದೆ. ಹಾಗಾಗಿ ಈ ಗೇಮ್ ಅನ್ನು ನಿಷೇಧಿಸಬೇಕು ಎಂದು ಒತ್ತಾಯಗಳು ಜೋರಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ತಂತ್ರಜ್ಞಾನ

    ನಿಮ್ಮ ಫೇಸ್ ಬುಕ್ ಪ್ರೊಫೈಲ್ ಫೋಟೋ ಬಗ್ಗೆ, ಇನ್ಮೇಲೆ ನೀವು ತಲೆ ಕೆಡಿಸ್ಕೋಬೇಡಿ!ಏಕೆ ಗೊತ್ತಾ….

    ಫೇಸ್‌ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…