ಸುದ್ದಿ

ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

721

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ.

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ 25 ಲಕ್ಷ ರೂ. ನೀಡಲಾಗಿದೆ.

ಇನ್ಫೋಸಿಸ್ ಫೌಂಡೇಶನ್ ನಿಂದ 10 ಲಕ್ಷ ರೂ., ನ್ಯಾಷನಲ್ ಟ್ರಾವೆಲ್ಸ್ ನಿಂದ 10 ಲಕ್ಷ ರೂ., ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 10 ಲಕ್ಷ ರೂ. ಸೇರಿದಂತೆ ಅನೇಕರು ನೆರವು ನೀಡಿದ್ದಾರೆ. ಸುಮಲತಾ ಅಂಬರೀಶ್ ಅವರು 20 ಗುಂಟೆ ಜಮೀನು ನೀಡುವುದಾಗಿ ಹೇಳಿದ್ದಾರೆ. ಇದೇ ರೀತಿ ವಿದ್ಯಾರ್ಥಿಗಳು, ನೌಕರರು, ಸಂಘ-ಸಂಸ್ಥೆಯವರು ಗುರು ಅವರ ಕುಟುಂಬಕ್ಕೆ ನೆರವಾಗಿದ್ದಾರೆ.

ಪರಿಹಾರದ ಹಣದ ಹಂಚಿಕೆ ವಿಚಾರದಲ್ಲಿ ಗುರು ಅವರ ಪತ್ನಿ ಕಲಾವತಿ ಮತ್ತು ತಂದೆ -ತಾಯಿ ಹಾಗೂ ಸಹೋದರರ ನಡುವೆ ಘರ್ಷಣೆ ನಡೆದು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ, ಪೊಲೀಸರು ಈ ವಿಚಾರ ಬೇರೆಯವರಿಗೆ ಗೊತ್ತಾದರೆ, ಕೆಟ್ಟ ಸಂದೇಶ ಹೋಗುತ್ತದೆ. ತಿಥಿ ಕಾರ್ಯ ಮುಗಿದ ಬಳಿಕ ಸಮಸ್ಯೆ ಪರಿಹರಿಸುವುದಾಗಿ ಗುರು ಕುಟುಂಬದವರನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…

  • ಸುದ್ದಿ

    ಹಾಸನದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದವರಿಂದಲೇ ಷಡ್ಯಂತ್ರ ನಡೆದಿದೆಯಾ? ವೈರಲ್ ಆಗಿರುವ ಆಡಿಯೋನಲ್ಲಿ ಏನಿದೆ ಗೊತ್ತಾ?

    ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…