ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.

ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.

ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…