ತಂತ್ರಜ್ಞಾನ

ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

299

ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.

ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್‌ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.

ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು  ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…