ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.

ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.

ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…