ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.

ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.

ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ