ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.
ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.
ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.
ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.