ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.
ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.
ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.
ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.