ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ ಅಂಶಗಳು.
ಬೆಳ್ಳಿಯಲ್ಲಿ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಗುಣವಿದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಬೆಳ್ಳಿಯ ಪಾತ್ರೆಗಳಿಗೆ ಇತರ ಲೋಹದ ಪಾತ್ರೆಗಳಿಗೆ ಅಂಟಿಕೊಂಡಷ್ಟು ಸುಲಭವಾಗಿ ಬ್ಯಾಕ್ಟೀರಿಯಾಗಳು ಅಂಟಿಕೊಳ್ಳುವುದಿಲ್ಲ. ಬೆಳ್ಳಿಯ ಪಾತ್ರೆಗಳನ್ನು ಸ್ಟೆರಿಲೈಸ್ ಮಾಡುವ ಅಗತ್ಯವಿಲ್ಲ.
ಹಾಗಾಗಿ ಮಕ್ಕಳಿಗೆ ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿಸಿದರೆ ಬ್ಯಾಕ್ಟೀರಿಯಾ ಸೋಂಕಿನ ಭಯವಿಲ್ಲ. ಇನ್ನು, ಬೆಳ್ಳಿ ಪಾತ್ರೆಯಲ್ಲಿಟ್ಟ ಆಹಾರ ಹಾಗೂ ಪಾನೀಯಗಳು ಬೇಗ ಕೆಡುವುದಿಲ್ಲ. ಅವು ತಾಜಾ ಆಗಿರುತ್ತವೆ. ಇಂದು ನಾವು ಬಳಸುವ ಅನೇಕ ವಾಟರ್ ಪ್ಯೂರಿಫೈರ್ಗಳಲ್ಲಿ ಬೆಳ್ಳಿಯನ್ನು ಬಳಸಿರುತ್ತಾರೆ.
ಅದೇ ರೀತಿ, ಮಕ್ಕಳಿಗೆ ಬೆಳ್ಳಿಯ ಬಳೆ, ಕಡಗ, ಉಡದಾರಗಳನ್ನು ಹಾಕುವುದಕ್ಕೂ ಕಾರಣವಿದೆ. ಅವು ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತವೆ. ಈ ಎಲ್ಲ ಕಾರಣಗಳಿಂದ ಬೆಳ್ಳಿಯ ಪಾತ್ರೆ ಹಾಗೂ ಆಭರಣಗಳನ್ನು ಬಳಸುವ ಅಭ್ಯಾಸ ಬೆಳೆದುಬಂದಿದೆ.
ಅದು ಚಾಲ್ತಿಯಲ್ಲಿರಲಿ ಎಂಬ ಕಾರಣಕ್ಕೆ ಬೆಳ್ಳಿ ಪವಿತ್ರ ಲೋಹ ಎಂದು ಕರೆಯಲಾಗಿದೆ. ಬೆಳ್ಳಿ ಪಾತ್ರೆಯಲ್ಲಿ ಉಣ್ಣುವುದು ಹಾಗೂ ಬೆಳ್ಳಿಯನ್ನು ಧರಿಸುವುದು ಮಕ್ಕಳಗಿಷ್ಟೇ ಅಲ್ಲ, ದೊಡ್ಡವರಿಗೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.