ಸುದ್ದಿ

ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

314

ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ.

ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍ ದಾಳಿ ಮಾಡುತ್ತೇವೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಎಪಿಎಂಸಿ ಮಾರುಕಟ್ಟೆ ಏಷ್ಯಾದಲ್ಲೇ 2ನೇ ಅತಿದೊಡ್ಡ ಟೊಮೆಟೊ ವಹಿವಾಟು ನಡೆಸುವ ಕೇಂದ್ರ. ಪಾಪಿ ಪಾಕ್‍ಗೆ ಬುದ್ದಿ ಕಲಿಸಲು ರೈತರು ಮತ್ತು ಎಪಿಎಂಸಿ ಒಗ್ಗೂಡಿ ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾಧ್ಯಮವೊಂದರ ನಿರೂಪಕನೊಬ್ಬ ಲೈವ್‍ ನಲ್ಲೇ ಭಾರತದ ವಿರುದ್ಧ ಅಣುಬಾಂಬ್‍ ದಾಳಿ ಮಾಡುವುದಾಗಿ ಹೇಳಿದ್ದಾನೆ.

“ ಭಾರತ ಕೊಳಕು ತುಂಬಿದ ರಾಷ್ಟ್ರ. ಟೊಮೆಟೋವನ್ನ ರಾಹುಲ್‍ ಅಥವಾ ಮೋದಿ ಮುಖಕ್ಕೆ ಎಸೆಯುತ್ತೇವೆ. ಅಲ್ಲದೆ ಟೊಮೆಟೊಗೆ ಪ್ರತಿಯಾಗಿ ಅಣುಬಾಂಬ್‍ ಮೂಲಕ ಉತ್ತರ ಕೊಡುವ ಸಮಯ ಬಂದಿದೆ” ಎಂದು ಮಾಧ್ಯಮದಲ್ಲಿ ಘಂಟಾಘೋವಾಗಿ ಹೇಳಿಕೊಂಡಿದ್ದಾನೆ. ಅಲ್ಲದೆ ಸಮಯ ಬಂದರೆ ಯಾವುದೇ ಕಾರಣಕ್ಕೂ ಅಣುಬಾಂಬ್‍ ದಾಳಿ ಮಾಡಲು ಹಿಂಜರಿಯಲ್ಲ ಅಂತಾ ಭಾರತಕ್ಕೆ ಎಚ್ಚರಿಕೆ ನೀಡಿದ್ದಾನೆ ಈ ಭೂಪ…!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • ವಿಚಿತ್ರ ಆದರೂ ಸತ್ಯ

    ವಿಜ್ಞಾನಿಗಳಿಂದ ಕಡೆಗೊ ಬಯಲಾಯ್ತು ಉತ್ತರ; ಕೋಳಿ ಮೊದಲೋ..? ಮೊಟ್ಟೆ ಮೊದಲೋ..? ತಿಳಿಯಲು ಈ ಲೇಖನ ಓದಿ …

    ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…