ವಿಸ್ಮಯ ಜಗತ್ತು

ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

5540

ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.

ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.

ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.

ಇಲ್ಲಿ ಓದಿ:-ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ???

ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.

ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.

ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.