ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಈ ಕಾರಣಕ್ಕಾಗಿ ಭಾರತದ ಆಟಗಾರರ ವಿರುದ್ದ ಅನೇಕ ಟೀಕೆಗಳು ಕೇಳಿಬಂದಿದ್ದವು.
ಈ ಬಗ್ಗೆ ಮಾತನಾಡಿರುವ ಪಾಕ್ ಕ್ರಿಕೆಟ್ ತಂಡದ ಮುಖ್ಯಸ್ಥ ಶಹರ್ಯಾರ್ ಖಾನ್, ಅವರು ನಮ್ಮನ್ನು ನೋಡಿ ಹೆದರುತ್ತಾರೆ ಎಂದು ಕೂಹಕವಾಡಿದ್ದಾರೆ.
ಈ ಹಿನ್ನಲೆಯಲ್ಲಿ ಅವರು ಐಸಿಸಿ ಆಯೋಜನೆ ಮಾಡುವ ಪಂದ್ಯಗಳಲ್ಲಿ ಮಾತ್ರ ನಮ್ಮೊಂದಿಗೆ ಆಟವಾಡುತ್ತಾರೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…