ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಈ ಕಾರಣಕ್ಕಾಗಿ ಭಾರತದ ಆಟಗಾರರ ವಿರುದ್ದ ಅನೇಕ ಟೀಕೆಗಳು ಕೇಳಿಬಂದಿದ್ದವು.
ಈ ಬಗ್ಗೆ ಮಾತನಾಡಿರುವ ಪಾಕ್ ಕ್ರಿಕೆಟ್ ತಂಡದ ಮುಖ್ಯಸ್ಥ ಶಹರ್ಯಾರ್ ಖಾನ್, ಅವರು ನಮ್ಮನ್ನು ನೋಡಿ ಹೆದರುತ್ತಾರೆ ಎಂದು ಕೂಹಕವಾಡಿದ್ದಾರೆ.
ಈ ಹಿನ್ನಲೆಯಲ್ಲಿ ಅವರು ಐಸಿಸಿ ಆಯೋಜನೆ ಮಾಡುವ ಪಂದ್ಯಗಳಲ್ಲಿ ಮಾತ್ರ ನಮ್ಮೊಂದಿಗೆ ಆಟವಾಡುತ್ತಾರೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….