ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.

ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ. ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…