ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.
ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.
ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.
ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು
ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು
ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.
ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ
– ಜ್ವರ ಚಿಕಿತ್ಸಕ
ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.
– ನೋವು ನಿವಾರಕ
ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.
– ಕ್ಯಾನ್ಸರ್ ತಡೆ
ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.
– ಕೆಮ್ಮಿಗೆ ಮುಕ್ತಿ
ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.
ಮಲಬದ್ಧತೆ ನಿವಾರಣೆ
ಪಾರಿಜಾತದ ಎಲೆಗಳಲ್ಲಿರುವ ಮಿನರಲ್ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.
ಮೂಳೆ ಸವೆತ ತಪ್ಪಿಸುತ್ತದೆ
ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…