ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.


ಬ್ಯಾಂಕಿಂಗ್ ಅಥವಾ ಫಿನಾನ್ಸ್ನಲ್ಲಿ ಕರಿಯರ್ ಮುಂದುವರಿಸಿಕೊಂಡು ಹೋಗಲು ನೀವು ಮೂರು ವರ್ಷಗಳ ಇಕನಾಮಿಕ್ಸ್ನಲ್ಲಿ ಬಿಎ ಪದವಿ ಪಡೆಯಬೇಕು. ಇದರಿಂದ ನಿಮಗೆ ಹಲವಾರು ಕ್ಷೇತ್ರಗಳಲ್ಲಿ ಹುದ್ದೆಗಳ ಅವಕಾಶಗಳು ಸಿಗುತ್ತವೆ.
ಹೆಚ್ಚಿನವರು ವೈದ್ಯರಾಗಬೇಕಾದರೆ ಸಯನ್ಸ್ ಓದಬೇಕು ಎಂದು ಅದನ್ನೆ ಆಯ್ಕೆ ಮಾಡುತ್ತಾರೆ. ಆದರೆ ಸೈಕಾಲಜಿಯನ್ನು ಓದುವ ಮೂಲಕ ನೀವು ಮನುಷ್ಯನ ಮನಸ್ಸು ಮತ್ತು ದೇಹವನ್ನು ಅರ್ಥ ಮಾಡಿಕೊಳ್ಳಬಹುದು. ಇದಕ್ಕಾಗಿ ಸಯನ್ಸ್ ಓದಬೇಕೆಂದೇನೂ ಇಲ್ಲ.

ಬಿಎಯಲ್ಲಿ ಸೈಕಾಲಜಿ ಓದಿದರೆ ಸಾಕು. ಈ ಡಿಗ್ರಿ ಪಡೆದರೆ ಮುಂದೆ ನೀವು ಮಕ್ಕಳ ಸೈಕಾಲಜಿಸ್ಟ್,ಪರಿಸರ ಮನಶ್ಶಾಸ್ತ್ರಜ್ಞ, ಕ್ರಿಮಿನಲ್ ಮನಶ್ಶಾಸ್ತ್ರಜ್ಞರು ಕೂಡ ಆಗಬಹುದು.
ಇಂಗ್ಲಿಷ್ ಎಂಬುದು ಸುಂದರವಾದ ಭಾಷೆಯಾಗಿದೆ. ಇದು ಪ್ರತಿಯೊಬ್ಬರಿಗೂ ಒಂದು ಚಾಲೆಂಜ್ ನೀಡುತ್ತದೆ. ಇಂಗ್ಲಿಷ್ ಲಿಟ್ರೇಚರ್ನಲ್ಲಿ ನೀವು ಬಿಎ ಮಾಡಿದ್ದರೆ ಮುಂದೆ ನೀವು ಕಂಟೆಂಟ್ ರೈಟಿಂಗ್, ಟೀಚಿಂಗ್, ರಾಜಕೀಯ ಮೊದಲಾದ ವಿಷಯಗಳಲ್ಲಿ ಕರಿಯರ್ ರೂಪಿಸಬಹುದು.

ಅಷ್ಟೇ ಅಲ್ಲ ನೀವು ಜರ್ನಲಿಸ್ಟ್ ಆಗಿ ನಿಮ್ಮ ಕರಿಯರ್ ರೂಪಿಸಬಹುದು. ಇದೆಲ್ಲಾ ಬೇಡ ಎಂದಾದರೆ ಫಿಲಂ ಇಂಡಸ್ಟ್ರಿಯಲ್ಲೂ ಸಹ ನೀವು ಕರಿಯರ್ ರೂಪಿಸಿಕೊಳ್ಳಬಹುದು.
ಇದು ಬೋರಿಂಗ್ ಸಬ್ಜೆಕ್ಟ್ ಇರಬಹುದು. ಆದರೆ ಅದನ್ನು ಓದುತ ಓದಂತೆ ನಿಮಗೆ ಅದೊಂದು ಇಂಟರೆಸ್ಟಿಂಗ್ ಸಬ್ಜೆಕ್ಟ್ ಆಗಿ ಬದಲಾಗುತ್ತದೆ.

ಈ ವಿಷಯ ಆಯ್ಕೆ ಮಾಡಿಕೊಂಡರೆ ನೀವು ಇತಿಹಾಸದ ಆಳಕ್ಕೆ ಹೋಗಬೇಕಾಗುತ್ತದೆ. ಇದನ್ನು ಆಯ್ಕೆ ಮಾಡಿಕೊಮಡರೆ ನೀವು ಆರ್ಕಿಯೋಲಾಜಿಸ್ಟ್ ವಿಭಾಗದಲ್ಲಿ ಕರಿಯರ್ ಆಯ್ಕೆ ಮಾಡಿಕೊಳ್ಳಬಹುದು.
ಇತ್ತೀಚಿನ ದಿನಗಳಲ್ಲಿ ಫಾರಿನ್ ಲಾಂಗ್ವೇಜ್ನಲ್ಲಿ ಬಿಎ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಫಾರಿನ್ ಲಾಂಗ್ವೆಜ್ಗಳಲ್ಲಿ ಅಧ್ಯಯನ ಮಾಡುವವರಿಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸುಲಭವಾಗುತ್ತದೆ. ಜೊತೆಗೆ ಹೊಸ ಹೊಸ ವಿಷಯಗಳನ್ನು ಕಲಿಯಲು ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.