ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.


ಬ್ಯಾಂಕಿಂಗ್ ಅಥವಾ ಫಿನಾನ್ಸ್ನಲ್ಲಿ ಕರಿಯರ್ ಮುಂದುವರಿಸಿಕೊಂಡು ಹೋಗಲು ನೀವು ಮೂರು ವರ್ಷಗಳ ಇಕನಾಮಿಕ್ಸ್ನಲ್ಲಿ ಬಿಎ ಪದವಿ ಪಡೆಯಬೇಕು. ಇದರಿಂದ ನಿಮಗೆ ಹಲವಾರು ಕ್ಷೇತ್ರಗಳಲ್ಲಿ ಹುದ್ದೆಗಳ ಅವಕಾಶಗಳು ಸಿಗುತ್ತವೆ.
ಹೆಚ್ಚಿನವರು ವೈದ್ಯರಾಗಬೇಕಾದರೆ ಸಯನ್ಸ್ ಓದಬೇಕು ಎಂದು ಅದನ್ನೆ ಆಯ್ಕೆ ಮಾಡುತ್ತಾರೆ. ಆದರೆ ಸೈಕಾಲಜಿಯನ್ನು ಓದುವ ಮೂಲಕ ನೀವು ಮನುಷ್ಯನ ಮನಸ್ಸು ಮತ್ತು ದೇಹವನ್ನು ಅರ್ಥ ಮಾಡಿಕೊಳ್ಳಬಹುದು. ಇದಕ್ಕಾಗಿ ಸಯನ್ಸ್ ಓದಬೇಕೆಂದೇನೂ ಇಲ್ಲ.

ಬಿಎಯಲ್ಲಿ ಸೈಕಾಲಜಿ ಓದಿದರೆ ಸಾಕು. ಈ ಡಿಗ್ರಿ ಪಡೆದರೆ ಮುಂದೆ ನೀವು ಮಕ್ಕಳ ಸೈಕಾಲಜಿಸ್ಟ್,ಪರಿಸರ ಮನಶ್ಶಾಸ್ತ್ರಜ್ಞ, ಕ್ರಿಮಿನಲ್ ಮನಶ್ಶಾಸ್ತ್ರಜ್ಞರು ಕೂಡ ಆಗಬಹುದು.
ಇಂಗ್ಲಿಷ್ ಎಂಬುದು ಸುಂದರವಾದ ಭಾಷೆಯಾಗಿದೆ. ಇದು ಪ್ರತಿಯೊಬ್ಬರಿಗೂ ಒಂದು ಚಾಲೆಂಜ್ ನೀಡುತ್ತದೆ. ಇಂಗ್ಲಿಷ್ ಲಿಟ್ರೇಚರ್ನಲ್ಲಿ ನೀವು ಬಿಎ ಮಾಡಿದ್ದರೆ ಮುಂದೆ ನೀವು ಕಂಟೆಂಟ್ ರೈಟಿಂಗ್, ಟೀಚಿಂಗ್, ರಾಜಕೀಯ ಮೊದಲಾದ ವಿಷಯಗಳಲ್ಲಿ ಕರಿಯರ್ ರೂಪಿಸಬಹುದು.

ಅಷ್ಟೇ ಅಲ್ಲ ನೀವು ಜರ್ನಲಿಸ್ಟ್ ಆಗಿ ನಿಮ್ಮ ಕರಿಯರ್ ರೂಪಿಸಬಹುದು. ಇದೆಲ್ಲಾ ಬೇಡ ಎಂದಾದರೆ ಫಿಲಂ ಇಂಡಸ್ಟ್ರಿಯಲ್ಲೂ ಸಹ ನೀವು ಕರಿಯರ್ ರೂಪಿಸಿಕೊಳ್ಳಬಹುದು.
ಇದು ಬೋರಿಂಗ್ ಸಬ್ಜೆಕ್ಟ್ ಇರಬಹುದು. ಆದರೆ ಅದನ್ನು ಓದುತ ಓದಂತೆ ನಿಮಗೆ ಅದೊಂದು ಇಂಟರೆಸ್ಟಿಂಗ್ ಸಬ್ಜೆಕ್ಟ್ ಆಗಿ ಬದಲಾಗುತ್ತದೆ.

ಈ ವಿಷಯ ಆಯ್ಕೆ ಮಾಡಿಕೊಂಡರೆ ನೀವು ಇತಿಹಾಸದ ಆಳಕ್ಕೆ ಹೋಗಬೇಕಾಗುತ್ತದೆ. ಇದನ್ನು ಆಯ್ಕೆ ಮಾಡಿಕೊಮಡರೆ ನೀವು ಆರ್ಕಿಯೋಲಾಜಿಸ್ಟ್ ವಿಭಾಗದಲ್ಲಿ ಕರಿಯರ್ ಆಯ್ಕೆ ಮಾಡಿಕೊಳ್ಳಬಹುದು.
ಇತ್ತೀಚಿನ ದಿನಗಳಲ್ಲಿ ಫಾರಿನ್ ಲಾಂಗ್ವೇಜ್ನಲ್ಲಿ ಬಿಎ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಫಾರಿನ್ ಲಾಂಗ್ವೆಜ್ಗಳಲ್ಲಿ ಅಧ್ಯಯನ ಮಾಡುವವರಿಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸುಲಭವಾಗುತ್ತದೆ. ಜೊತೆಗೆ ಹೊಸ ಹೊಸ ವಿಷಯಗಳನ್ನು ಕಲಿಯಲು ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.