ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.


ಬ್ಯಾಂಕಿಂಗ್ ಅಥವಾ ಫಿನಾನ್ಸ್ನಲ್ಲಿ ಕರಿಯರ್ ಮುಂದುವರಿಸಿಕೊಂಡು ಹೋಗಲು ನೀವು ಮೂರು ವರ್ಷಗಳ ಇಕನಾಮಿಕ್ಸ್ನಲ್ಲಿ ಬಿಎ ಪದವಿ ಪಡೆಯಬೇಕು. ಇದರಿಂದ ನಿಮಗೆ ಹಲವಾರು ಕ್ಷೇತ್ರಗಳಲ್ಲಿ ಹುದ್ದೆಗಳ ಅವಕಾಶಗಳು ಸಿಗುತ್ತವೆ.
ಹೆಚ್ಚಿನವರು ವೈದ್ಯರಾಗಬೇಕಾದರೆ ಸಯನ್ಸ್ ಓದಬೇಕು ಎಂದು ಅದನ್ನೆ ಆಯ್ಕೆ ಮಾಡುತ್ತಾರೆ. ಆದರೆ ಸೈಕಾಲಜಿಯನ್ನು ಓದುವ ಮೂಲಕ ನೀವು ಮನುಷ್ಯನ ಮನಸ್ಸು ಮತ್ತು ದೇಹವನ್ನು ಅರ್ಥ ಮಾಡಿಕೊಳ್ಳಬಹುದು. ಇದಕ್ಕಾಗಿ ಸಯನ್ಸ್ ಓದಬೇಕೆಂದೇನೂ ಇಲ್ಲ.

ಬಿಎಯಲ್ಲಿ ಸೈಕಾಲಜಿ ಓದಿದರೆ ಸಾಕು. ಈ ಡಿಗ್ರಿ ಪಡೆದರೆ ಮುಂದೆ ನೀವು ಮಕ್ಕಳ ಸೈಕಾಲಜಿಸ್ಟ್,ಪರಿಸರ ಮನಶ್ಶಾಸ್ತ್ರಜ್ಞ, ಕ್ರಿಮಿನಲ್ ಮನಶ್ಶಾಸ್ತ್ರಜ್ಞರು ಕೂಡ ಆಗಬಹುದು.
ಇಂಗ್ಲಿಷ್ ಎಂಬುದು ಸುಂದರವಾದ ಭಾಷೆಯಾಗಿದೆ. ಇದು ಪ್ರತಿಯೊಬ್ಬರಿಗೂ ಒಂದು ಚಾಲೆಂಜ್ ನೀಡುತ್ತದೆ. ಇಂಗ್ಲಿಷ್ ಲಿಟ್ರೇಚರ್ನಲ್ಲಿ ನೀವು ಬಿಎ ಮಾಡಿದ್ದರೆ ಮುಂದೆ ನೀವು ಕಂಟೆಂಟ್ ರೈಟಿಂಗ್, ಟೀಚಿಂಗ್, ರಾಜಕೀಯ ಮೊದಲಾದ ವಿಷಯಗಳಲ್ಲಿ ಕರಿಯರ್ ರೂಪಿಸಬಹುದು.

ಅಷ್ಟೇ ಅಲ್ಲ ನೀವು ಜರ್ನಲಿಸ್ಟ್ ಆಗಿ ನಿಮ್ಮ ಕರಿಯರ್ ರೂಪಿಸಬಹುದು. ಇದೆಲ್ಲಾ ಬೇಡ ಎಂದಾದರೆ ಫಿಲಂ ಇಂಡಸ್ಟ್ರಿಯಲ್ಲೂ ಸಹ ನೀವು ಕರಿಯರ್ ರೂಪಿಸಿಕೊಳ್ಳಬಹುದು.
ಇದು ಬೋರಿಂಗ್ ಸಬ್ಜೆಕ್ಟ್ ಇರಬಹುದು. ಆದರೆ ಅದನ್ನು ಓದುತ ಓದಂತೆ ನಿಮಗೆ ಅದೊಂದು ಇಂಟರೆಸ್ಟಿಂಗ್ ಸಬ್ಜೆಕ್ಟ್ ಆಗಿ ಬದಲಾಗುತ್ತದೆ.

ಈ ವಿಷಯ ಆಯ್ಕೆ ಮಾಡಿಕೊಂಡರೆ ನೀವು ಇತಿಹಾಸದ ಆಳಕ್ಕೆ ಹೋಗಬೇಕಾಗುತ್ತದೆ. ಇದನ್ನು ಆಯ್ಕೆ ಮಾಡಿಕೊಮಡರೆ ನೀವು ಆರ್ಕಿಯೋಲಾಜಿಸ್ಟ್ ವಿಭಾಗದಲ್ಲಿ ಕರಿಯರ್ ಆಯ್ಕೆ ಮಾಡಿಕೊಳ್ಳಬಹುದು.
ಇತ್ತೀಚಿನ ದಿನಗಳಲ್ಲಿ ಫಾರಿನ್ ಲಾಂಗ್ವೇಜ್ನಲ್ಲಿ ಬಿಎ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಫಾರಿನ್ ಲಾಂಗ್ವೆಜ್ಗಳಲ್ಲಿ ಅಧ್ಯಯನ ಮಾಡುವವರಿಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸುಲಭವಾಗುತ್ತದೆ. ಜೊತೆಗೆ ಹೊಸ ಹೊಸ ವಿಷಯಗಳನ್ನು ಕಲಿಯಲು ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…