ಭವಿಷ್ಯ, ವಿಧ್ಯಾಭ್ಯಾಸ

ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

720

ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

ಎಕನಾಮಿಕ್ಸ್‌ನಲ್ಲಿ ಬಿಎ : –

ಬ್ಯಾಂಕಿಂಗ್‌ ಅಥವಾ ಫಿನಾನ್ಸ್‌ನಲ್ಲಿ ಕರಿಯರ್‌ ಮುಂದುವರಿಸಿಕೊಂಡು ಹೋಗಲು ನೀವು ಮೂರು ವರ್ಷಗಳ ಇಕನಾಮಿಕ್ಸ್‌ನಲ್ಲಿ ಬಿಎ ಪದವಿ ಪಡೆಯಬೇಕು. ಇದರಿಂದ ನಿಮಗೆ ಹಲವಾರು ಕ್ಷೇತ್ರಗಳಲ್ಲಿ ಹುದ್ದೆಗಳ ಅವಕಾಶಗಳು ಸಿಗುತ್ತವೆ.

ಬಿಎ ಇನ್‌ ಸೈಕಾಲಜಿ : 

ಹೆಚ್ಚಿನವರು ವೈದ್ಯರಾಗಬೇಕಾದರೆ ಸಯನ್ಸ್‌ ಓದಬೇಕು ಎಂದು ಅದನ್ನೆ ಆಯ್ಕೆ ಮಾಡುತ್ತಾರೆ. ಆದರೆ ಸೈಕಾಲಜಿಯನ್ನು ಓದುವ ಮೂಲಕ ನೀವು ಮನುಷ್ಯನ ಮನಸ್ಸು ಮತ್ತು ದೇಹವನ್ನು ಅರ್ಥ ಮಾಡಿಕೊಳ್ಳಬಹುದು. ಇದಕ್ಕಾಗಿ ಸಯನ್ಸ್‌ ಓದಬೇಕೆಂದೇನೂ ಇಲ್ಲ.

ಬಿಎಯಲ್ಲಿ ಸೈಕಾಲಜಿ ಓದಿದರೆ ಸಾಕು. ಈ ಡಿಗ್ರಿ ಪಡೆದರೆ ಮುಂದೆ ನೀವು ಮಕ್ಕಳ ಸೈಕಾಲಜಿಸ್ಟ್‌,ಪರಿಸರ ಮನಶ್ಶಾಸ್ತ್ರಜ್ಞ, ಕ್ರಿಮಿನಲ್ ಮನಶ್ಶಾಸ್ತ್ರಜ್ಞರು ಕೂಡ ಆಗಬಹುದು.

ಬಿಎ ಇಂಗ್ಲಿಷ್‌ ಲಿಟ್ರೇಚರ್‌ : 

ಇಂಗ್ಲಿಷ್‌ ಎಂಬುದು ಸುಂದರವಾದ ಭಾಷೆಯಾಗಿದೆ. ಇದು ಪ್ರತಿಯೊಬ್ಬರಿಗೂ ಒಂದು ಚಾಲೆಂಜ್‌ ನೀಡುತ್ತದೆ. ಇಂಗ್ಲಿಷ್‌ ಲಿಟ್ರೇಚರ್‌ನಲ್ಲಿ ನೀವು ಬಿಎ ಮಾಡಿದ್ದರೆ ಮುಂದೆ ನೀವು ಕಂಟೆಂಟ್‌ ರೈಟಿಂಗ್‌, ಟೀಚಿಂಗ್‌, ರಾಜಕೀಯ ಮೊದಲಾದ ವಿಷಯಗಳಲ್ಲಿ ಕರಿಯರ್‌ ರೂಪಿಸಬಹುದು.

ಅಷ್ಟೇ ಅಲ್ಲ ನೀವು ಜರ್ನಲಿಸ್ಟ್‌ ಆಗಿ ನಿಮ್ಮ ಕರಿಯರ್‌ ರೂಪಿಸಬಹುದು. ಇದೆಲ್ಲಾ ಬೇಡ ಎಂದಾದರೆ ಫಿಲಂ ಇಂಡಸ್ಟ್ರಿಯಲ್ಲೂ ಸಹ ನೀವು ಕರಿಯರ್‌ ರೂಪಿಸಿಕೊಳ್ಳಬಹುದು.

ಬಿಎ ಇತಿಹಾಸ :-

 ಇದು ಬೋರಿಂಗ್‌ ಸಬ್ಜೆಕ್ಟ್‌ ಇರಬಹುದು. ಆದರೆ ಅದನ್ನು ಓದುತ ಓದಂತೆ ನಿಮಗೆ ಅದೊಂದು ಇಂಟರೆಸ್ಟಿಂಗ್‌ ಸಬ್ಜೆಕ್ಟ್‌‌ ಆಗಿ ಬದಲಾಗುತ್ತದೆ.

ಈ ವಿಷಯ ಆಯ್ಕೆ ಮಾಡಿಕೊಂಡರೆ ನೀವು ಇತಿಹಾಸದ ಆಳಕ್ಕೆ ಹೋಗಬೇಕಾಗುತ್ತದೆ. ಇದನ್ನು ಆಯ್ಕೆ ಮಾಡಿಕೊಮಡರೆ ನೀವು ಆರ್ಕಿಯೋಲಾಜಿಸ್ಟ್‌ ವಿಭಾಗದಲ್ಲಿ ಕರಿಯರ್‌ ಆಯ್ಕೆ ಮಾಡಿಕೊಳ್ಳಬಹುದು.

ಫಾರಿನ್‌ ಲಾಂಗ್ವೇಜ್‌ :-

ಇತ್ತೀಚಿನ ದಿನಗಳಲ್ಲಿ ಫಾರಿನ್‌ ಲಾಂಗ್ವೇಜ್‌ನಲ್ಲಿ ಬಿಎ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಫಾರಿನ್‌ ಲಾಂಗ್ವೆಜ್‌ಗಳಲ್ಲಿ ಅಧ್ಯಯನ ಮಾಡುವವರಿಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸುಲಭವಾಗುತ್ತದೆ. ಜೊತೆಗೆ ಹೊಸ ಹೊಸ ವಿಷಯಗಳನ್ನು ಕಲಿಯಲು ಸಹಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ಜೀವನಶೈಲಿ

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…