ಸುದ್ದಿ

ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

41

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ.

ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಒಂದೂವರೆ ಕೋಟಿಗಿಂತಲೂ ಕಡಿಮೆ ವಾರ್ಷಿಕ ವಹಿವಾಟು ನಡೆಸುವ ಎಲ್ಲ ಅಂಗಡಿ ಮಾಲೀಕರಿಗೆ, ಸ್ವಂತ ಕೆಲಸ ಮಾಡುವವರಿಗೆ ಇದ್ರ ಲಾಭ ಸಿಗಲಿದೆ. 18ರಿಂದ 40 ವರ್ಷದೊಳಗಿನ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಲ್ಲರೆ ವ್ಯಾಪಾರಿಗಳ ಜೊತೆ ಸಣ್ಣ ರೈತರಿಗೂ ಕಿಸಾನ್ ಮಾನ್ ಧನ್ ಯೋಜನೆ ಘೋಷಣೆ ಮಾಡಿದ್ದಾರೆ.

18ರಿಂದ 40 ವರ್ಷದೊಳಗಿನ ರೈತರು ಹೆಸರು ನೋಂದಾಯಿಸಬಹುದಾಗಿದೆ. ಈ ಯೋಜನೆಯಲ್ಲಿ ಅರ್ಧದಷ್ಟು ಪ್ರೀಮಿಯಂ ರೈತ ಪಾವತಿಸಿದ್ರೆ ಉಳಿದ ಅರ್ಧವನ್ನು ಸರ್ಕಾರ ಪಾವತಿಸಲಿದೆ. 60 ವರ್ಷದ ನಂತ್ರ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.