ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.

ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…