ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು.
ಆರ್ಥಿಕ ಹಿಂಜರಿತದ ಎಫೆಕ್ಟ್ : ಪೀಣ್ಯದ ಕೈಗಾರಿಕೆಗಳ ಮೇಲೆ ಸುನಾಮಿಯಂತೆ ಆರ್ಥಿಕ ಹಿಂಜರಿತ ಅಪ್ಪಳಿಸಿದ್ದು ಭಾರಿ ಸಂಕಷ್ಟ ಎದುರಾಗಿದೆ. ಅಕ್ಷರಶಃ 10 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳು ಐಸಿಯು ಸ್ಥಿತಿಗೆ ತಲುಪಿವೆ. ಎರಡು ತಿಂಗಳಲ್ಲಿ ಕೈಗಾರಿಕಾ ವಹಿವಾಟು ಶೇ.70ರಷ್ಟು ಕುಸಿತ ಕಂಡಿದೆ.
ದೊಡ್ಡ ಕೈಗಾರಿಕೆಗಳಲ್ಲಿ ಶೇ.60ರಷ್ಟು ಮಾರಾಟ ಕುಸಿತವಾಗಿದ್ದರೆ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಲ್ಲಿ ಶೇ. 90ರಷ್ಟು ವ್ಯವಹಾರ ಕಡಿಮೆಯಾಗಿದೆ. 4 ತಿಂಗಳ ಹಿಂದೆ ದಿನಕ್ಕೆ 15 ಲಕ್ಷ ವಹಿವಾಟು ಮಾಡುತ್ತಿದ್ದವರು ಈಗ 3 ಲಕ್ಷಕ್ಕೆ ಇಳಿಕೆ ಕಂಡಿದ್ದಾರೆ. ಗಾರ್ಮೆಂಟ್ಸ್, ಆಟೋ ಮೊಬೈಲ್ಸ್ ಬಿಡಿಭಾಗ, ಫ್ಯಾಬ್ರಿಕೇಷನ್-ಪ್ಯಾಕೇಜಿಂಗ್ ಇಂಡಸ್ಟ್ರಿ, ಪೌಡರ್ ಕೋಟಿಂಗ್, ಎಲೆಕ್ಟ್ರೋ ಪ್ಲೇಟಿಂಗ್ ಸೇರಿದಂತೆ 10 ಸಾವಿರ ಕಾರ್ಖಾನೆಗಳಿಗೆ ನಷ್ಟ ಉಂಟಾಗುತ್ತಿದೆ.
ದಿನಕ್ಕೆ 6 ಗಂಟೆ ಕೆಲಸ ಮಾತ್ರ : ಮೂರು ಪಾಳಿ ಬದಲು ಈಗ ದಿನಕ್ಕೆ 5 ರಿಂದ 6 ಆರು ಗಂಟೆ ಕೆಲಸ ಮಾತ್ರ ಸಿಗುತ್ತಿದೆ. ಶನಿವಾರ ಮತ್ತು ಭಾನುವಾರ ಕಡ್ಡಾಯ ರಜೆ ನೀಡಲಾಗುತ್ತಿದೆ. ಉತ್ಪಾದನೆ ಹೆಚ್ಚಿ ಮಾರಾಟ ಕುಸಿತವಾಗಿರುವುದರಿಂದ ಭಾರೀ ಸಂಕಷ್ಟ ಎದುರಾಗಿದೆ.ಯಾವುದೇ ಕ್ಷಣದಲ್ಲೂ ಈ ಕಾರ್ಖಾನೆಗಳು ಮುಚ್ಚಿ ಹೋಗುವುದು ನಿಜವಾಗಲಿದೆ. ಉದ್ಯೋಗ ಕಳೆದುಕೊಳ್ಳೋ 15 ಲಕ್ಷ ಮಂದಿಯಲ್ಲಿ 4 ಲಕ್ಷ ಮಹಿಳೆಯರಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಈ ಕೈಗಾರಿಕೆಗಳನ್ನೇ ಅವಲಂಬಿಸಿ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿರುವುದರಿಂದ ಮುಂದಿನ ದಿನಗಳು ಹೇಗೆ ಎಂಬ ಚಿಂತೆಯಲ್ಲಿ ದಿನ ದೂಡುವ ಸ್ಥಿತಿ ಎದುರಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.