ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.
ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.
ಒಂದು ಲೋಟ ‘ಪುದೀನಾ ಜ್ಯೂಸ್’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-
ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.
ಬಾಯಿಯ ಕೆಟ್ಟ ವಾಸನೆ ತಡೆಯುವುದು :-
ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.
ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.
ಅಜೀರ್ಣ ನಿವಾರಣೆ :-
ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.
ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.
ಶ್ವಾಸಕೋಶದ ರೋಗ ತಡೆಯುವುದು:-
ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.
ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.
ತಲೆನೋವು ಮತ್ತು ವಾಕರಿಕೆ ನಿವಾರಣೆ :-
ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.
ತೂಕ ಕಳೆದುಕೊಳ್ಳಲು:-
ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.
ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…