ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.

ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.

ಒಂದು ಲೋಟ ‘ಪುದೀನಾ ಜ್ಯೂಸ್’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.
ಬಾಯಿಯ ಕೆಟ್ಟ ವಾಸನೆ ತಡೆಯುವುದು :-
ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.

ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.
ಅಜೀರ್ಣ ನಿವಾರಣೆ :-
ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.

ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.
ಶ್ವಾಸಕೋಶದ ರೋಗ ತಡೆಯುವುದು:-
ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.

ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.
ತಲೆನೋವು ಮತ್ತು ವಾಕರಿಕೆ ನಿವಾರಣೆ :-

ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.
ತೂಕ ಕಳೆದುಕೊಳ್ಳಲು:-
ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.

ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…