ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.

ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.

ಒಂದು ಲೋಟ ‘ಪುದೀನಾ ಜ್ಯೂಸ್’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.
ಬಾಯಿಯ ಕೆಟ್ಟ ವಾಸನೆ ತಡೆಯುವುದು :-
ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.

ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.
ಅಜೀರ್ಣ ನಿವಾರಣೆ :-
ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.

ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.
ಶ್ವಾಸಕೋಶದ ರೋಗ ತಡೆಯುವುದು:-
ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.

ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.
ತಲೆನೋವು ಮತ್ತು ವಾಕರಿಕೆ ನಿವಾರಣೆ :-

ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.
ತೂಕ ಕಳೆದುಕೊಳ್ಳಲು:-
ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.

ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…