ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.
ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.
ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು
ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ
ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.