ಉಪಯುಕ್ತ ಮಾಹಿತಿ

ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

253

ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.

ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.

ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.

ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ  ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.

ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು

 ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್‍ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.

ಹಾರಾಡುವುದಿಲ್ಲ

ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ  ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.


ದೇವಾಲಯದ ರಚನೆ

ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ

ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…