ವಿಸ್ಮಯ ಜಗತ್ತು

ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

8104

ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?

 

ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….

ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್  ನಂಬರ್ .

ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..

ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.

ಮತ್ತೆ ಇನ್ನರ್ ನೀಡ್  ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma  ಅನ್ನೋ ಹೆಸರು ಇದೆ ಎಂದುಕೊಳ್ಳೋಣ  ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3  ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.

ಮೇಲೆ  ಬಂದಿರುವ  ಹಳೇ ನಂಬರ್ 7,  ಕೆಳೆಗೆ ಬಂದಿರುವ ಇನ್ನರ್ ನೀಡ್  ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ  ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ  ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….

 ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ  ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.

 ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.

 ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ  ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.

ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.

 ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.

ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.

ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.

ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.

ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.