ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?
ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….
ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್ ನಂಬರ್ .
ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..
ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.
ಮತ್ತೆ ಇನ್ನರ್ ನೀಡ್ ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma ಅನ್ನೋ ಹೆಸರು ಇದೆ ಎಂದುಕೊಳ್ಳೋಣ ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3 ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.
ಮೇಲೆ ಬಂದಿರುವ ಹಳೇ ನಂಬರ್ 7, ಕೆಳೆಗೆ ಬಂದಿರುವ ಇನ್ನರ್ ನೀಡ್ ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….
ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.
ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.
ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.
ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.
ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.
ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.
ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.
ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.
ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.