ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?
ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….
ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್ ನಂಬರ್ .
ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..
ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.
ಮತ್ತೆ ಇನ್ನರ್ ನೀಡ್ ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma ಅನ್ನೋ ಹೆಸರು ಇದೆ ಎಂದುಕೊಳ್ಳೋಣ ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3 ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.
ಮೇಲೆ ಬಂದಿರುವ ಹಳೇ ನಂಬರ್ 7, ಕೆಳೆಗೆ ಬಂದಿರುವ ಇನ್ನರ್ ನೀಡ್ ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….
ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.
ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.
ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.
ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.
ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.
ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.
ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.
ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.
ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….